ಬೆಂಗಳೂರಿನಲ್ಲಿ ಬಿಸಿಲ ಝಳಕ್ಕೆ ಜನ ತತ್ತರ: ಮಳೆಗಾಲದಲ್ಲಿ ಬೇಸಿಗೆಯ ಫೀಲ್!

Date:

ಬೆಂಗಳೂರಿನಲ್ಲಿ ಬಿಸಿಲ ಝಳಕ್ಕೆ ಜನ ತತ್ತರ: ಮಳೆಗಾಲದಲ್ಲಿ ಬೇಸಿಗೆಯ ಫೀಲ್!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಮಂದಿ ಬಿಸಿಲಿನ ಆರ್ಭಟಕ್ಕೆ ಅಕ್ಷರಶಃ ನಲುಗಿ ಹೋಗಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಬಿಸಿಲಿನ ಪ್ರಮಾಣ ಜಾಸ್ತಿಯಾಗಿದ್ದು, ಮಳೆಗಾಲದಲ್ಲಿ ಬೇಸಿಗೆಯ ಫೀಲ್ ಕೊಡುತ್ತಿದೆ. ಸಿಲಿಕಾನ್ ಸಿಟಿಯಲ್ಲಿ‌ ಮಳೆಗಾಲದಲ್ಲೂ ಬೇಸಿಗೆ ಅನುಭವವಾಗುತ್ತಿದ್ದು, ನಗರದಲ್ಲಿ ಬಿಸಿಲಿನ ಗರಿಷ್ಠ ಉಷ್ಣಾಂಶ 32 ಡಿಗ್ರಿಯವರೆಗೂ ದಾಟಿದೆ. ಇನ್ನು ಬಿಸಿಲಿನ ಜೊತೆಗೆ ಬಿಸಿಗಾಳಿಯ ಅನುಭವವು ಆಗುತ್ತಿದ್ದು, ಈ ಬಿಸಿಲಿನಿಂದ ಆರೋಗ್ಯದ ಮೇಲೆ‌ ಭಾರಿ ಪರಿಣಾಮ ಬೀರಲಿದೆ.
ಸಧ್ಯ ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಬೆಳಗ್ಗಿನ ಜಾವದ ವೇಳೆ ಚಳಿಯ ಅನುಭವ, ಮಧ್ಯಾಹ್ನ ಬಿಸಿಲಿನ‌ ಅನುಭವ ಸಂಜೆಯಾಗುತ್ತಿದ್ದಂತೆ ಮಳೆಯ ವಾತಾವರಣ ಕಂಡುಬರುತ್ತಿದೆ.ಇದೇ ವಾತಾವರಣ ಇನ್ನು ಒಂದು ವಾರ ಕಂಡುಬರಲಿದ್ದು, ಮಕ್ಕಳನ್ನ ಮಧ್ಯಾಹ್ನದ ವೇಳೆ ಬಿಸಿಲಿಗೆ ಬಿಡದಂತೆ ಎಚ್ಚರವಹಿಸಲು ಹವಾಮಾನ ಇಲಾಖೆ ತಜ್ಞರು ಹೇಳ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಪದೇ ಪದೇ ಸಿಹಿ ತಿನ್ನಬೇಕು ಎಂದು ಅನಿಸುವುದಕ್ಕೆ ಕಾರಣವಿದೆ! ಈ ಕಾರಣಗಳು ತಿಳಿಯಲೇಬೇಕು

ಪದೇ ಪದೇ ಸಿಹಿ ತಿನ್ನಬೇಕು ಎಂದು ಅನಿಸುವುದಕ್ಕೆ ಕಾರಣವಿದೆ! ಈ ಕಾರಣಗಳು...

ಸಕಲ ಸರ್ಕಾರಿ ಗೌರವದೊಂದಿಗೆ ಅಜಿತ್ ಪವಾರ್ ಅಂತ್ಯಕ್ರಿಯೆ; ಪ್ರಧಾನಿ, ಅಮಿತ್ ಶಾ ಭಾಗಿ

ಸಕಲ ಸರ್ಕಾರಿ ಗೌರವದೊಂದಿಗೆ ಅಜಿತ್ ಪವಾರ್ ಅಂತ್ಯಕ್ರಿಯೆ; ಪ್ರಧಾನಿ, ಅಮಿತ್ ಶಾ...

ಮುಡಾ ಹಗರಣ ಕೇಸ್: ಸಿಎಂ ಸಿದ್ದರಾಮಯ್ಯ ಬಿಗ್ ರಿಲೀಫ್ ನೀಡಿದ ಕೋರ್ಟ್​​!

ಮುಡಾ ಹಗರಣ ಕೇಸ್: ಸಿಎಂ ಸಿದ್ದರಾಮಯ್ಯ ಬಿಗ್ ರಿಲೀಫ್ ನೀಡಿದ ಕೋರ್ಟ್​​! ಬೆಂಗಳೂರು/ಮೈಸೂರು:...

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ ಮುಂಬೈ:...