ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ…

Date:

ಬಿಎಂಟಿಸಿ ಮತ್ತೆ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೋವಿಡ್‌ನಿಂದಾಗಿ ಬಿಎಂಟಿಸಿ ಮತ್ತೆ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಆರ್ಥಿಕ ಸಂಕಷ್ಟದಿಂದ ಪಾರು ಮಾಡೋದೆ ಸರ್ಕಾರದ ಸಂಕಲ್ಪ ಮಾಡಬೇಕಾಗಿದೆ . ಬೆಂಗಳೂರಿನಲ್ಲಿ ಜನ ಸಂಖ್ಯೆಗೆ ಅನುಗುಣವಾಗಿ ಸಮನಾಗಿ ವಾಹನಗಳಿವೆ ಮುಂದಿನ 3 ವರ್ಷದಲ್ಲಿ ಜನರಿಗಿಂತ ವಾಹಗಳೇ ಹೆಚ್ಚಾಗಲಿದೆ. ಇದಕ್ಕೆ ಪೂರಕವಾಗಿ ಮೂಲ ಸೌಕರ್ಯಗಳು ಬೇಕಾಗಿದೆ. ಬೆಂಗಳೂರು ಸಾರಿಗೆಯಲ್ಲಿ ಹೊಸ ಚಿಂತನೆಯ ಅಗತ್ಯವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...