ಇನ್ನೂ ಕಡಿಮೆ ಆಗಿಲ್ಲಾ ಚಿರತೆ ಆತಂಕ

Date:

ಶ್ರೀರಂಗಪಟ್ಟಣ ತಾಲೂಕಿನ KRSನಲ್ಲಿ ಚಿರತೆ ಆತಂಕ ಹೆಚ್ಚಾದ ಹೆಚ್ಚಾಗಿದೆ . ಬೃಂದಾವನದ 4-5 ಕಡೆಗಳಲ್ಲಿ ಚಿರತೆ ಸೆರೆಗೆ ಬೋನ್ ಇಡಲಾಗಿದೆ ‌. ಅರಣ್ಯ ಇಲಾಖೆ ಇರಿಸಿರುವ ಬೋನ್ಗಳಿಗೆ ಬೀಳದೆ ಚಿರತೆ ಮತ್ತೆ ಕಾಣಿಸಿಕೊಳ್ಳುತ್ತಿರುವುದರಿಂದ ಬೃಂದಾವನ ಬಂದ್ ಮಾಡಲಾಗಿದೆ . ಪ್ರವಾಸಿಗರ ನಿರ್ಬಂಧದಿಂದ KRS ಬೃಂದಾವನ‌ ಬಿಕೋ ಎನ್ನುತ್ತಿದೆ . ಬೃಂದಾವನಕ್ಕೆ ನಿರ್ಬಂಧ ಹೇರಿರೋದ್ರಿಂದ ವ್ಯಾಪಾರಸ್ಥರು ಕಂಗಾಲಾಗಿದ್ದಾರೆ . ಚಿರತೆ ಸೆರೆಗೆ ಸ್ಥಳೀಯ ವ್ಯಾಪಾರಸ್ಥರು ಸೇರಿ ಸಾರ್ವಜನಿಕರ ಒತ್ತಾಯ ಮಾಡುತ್ತಿದ್ದಾರೆ .

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...