ಇನ್ನೂ ಕಡಿಮೆ ಆಗಿಲ್ಲಾ ಚಿರತೆ ಆತಂಕ

Date:

ಶ್ರೀರಂಗಪಟ್ಟಣ ತಾಲೂಕಿನ KRSನಲ್ಲಿ ಚಿರತೆ ಆತಂಕ ಹೆಚ್ಚಾದ ಹೆಚ್ಚಾಗಿದೆ . ಬೃಂದಾವನದ 4-5 ಕಡೆಗಳಲ್ಲಿ ಚಿರತೆ ಸೆರೆಗೆ ಬೋನ್ ಇಡಲಾಗಿದೆ ‌. ಅರಣ್ಯ ಇಲಾಖೆ ಇರಿಸಿರುವ ಬೋನ್ಗಳಿಗೆ ಬೀಳದೆ ಚಿರತೆ ಮತ್ತೆ ಕಾಣಿಸಿಕೊಳ್ಳುತ್ತಿರುವುದರಿಂದ ಬೃಂದಾವನ ಬಂದ್ ಮಾಡಲಾಗಿದೆ . ಪ್ರವಾಸಿಗರ ನಿರ್ಬಂಧದಿಂದ KRS ಬೃಂದಾವನ‌ ಬಿಕೋ ಎನ್ನುತ್ತಿದೆ . ಬೃಂದಾವನಕ್ಕೆ ನಿರ್ಬಂಧ ಹೇರಿರೋದ್ರಿಂದ ವ್ಯಾಪಾರಸ್ಥರು ಕಂಗಾಲಾಗಿದ್ದಾರೆ . ಚಿರತೆ ಸೆರೆಗೆ ಸ್ಥಳೀಯ ವ್ಯಾಪಾರಸ್ಥರು ಸೇರಿ ಸಾರ್ವಜನಿಕರ ಒತ್ತಾಯ ಮಾಡುತ್ತಿದ್ದಾರೆ .

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...