ಪಾಕ್ ಗುಂಡಿನ ದಾಳಿಗೆ ಬಲಿಯಾದ ಭಾರತೀಯ ಯೋಧ

Date:

ಜಮ್ಮು ಮತ್ತು ಕಾಶ್ಮೀರದ ಆರ್ ಎಸ್ ಪುರಾ ಸೆಕ್ಟರ್ ಬಳಿ ಪಾಕಿಸ್ತಾನ ಗಡಿ ನಿಯಮ ಉಲ್ಲಂಘನೆ ಮಾಡಿದ್ದು , ಪಾಕ್ ನಡೆಸಿದ ಗುಂಡಿನ ದಾಳಿಗೆ ಓರ್ವ ಗಡಿ ಭದ್ರತಾ ಪಡೆಯ (ಬಿಎಸ್ ಎಫ್ ನ) ಸೈನಿಕ ಹುತಾತ್ಮನಾಗಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.


ಆರ್ ಎಸ್ ಪುರ ಬಳಿ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಫೈರಿಂಗ್ ನಡೆಸಿದ್ದು, ಗುಂಡಿನ ಕಾಳಗದಲ್ಲಿ ಜಾರ್ಖಂಡ್ ನ ಬಿಎಸ್ ಎಫ್ ಯೋಧ ಸೀತಾರಾಮ್ ಉಪಾದ್ಯಾಯ ಸಾವನ್ನಪ್ಪಿದ್ದಾರೆ. ಕದನ ವಿರಾಮದ ಬಳಿಕ ಸುತ್ತಲಿನ 3 ಕಿ ಮೀ ವ್ಯಾಪ್ತಿಯಲ್ಲಿ ಶಾಲಾ ಕಾಲೇಜುಗಳನ್ನು‌ ಮುಚ್ಚಲಾಗಿದೆ.

Share post:

Subscribe

spot_imgspot_img

Popular

More like this
Related

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...