ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲ್ಲ : ಬಿಎಸ್ ಯಡಿಯೂರಪ್ಪ

Date:

ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ವಿರುದ್ದ ಕಿಡಿಕಾರಿದೆ ‌ . ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನವರು ಭಾರತ ಜೊಡೋ ಮಾಡಲಿ, ರಥಯಾತ್ರೆಯೇ ನಡೆಸಲಿ. ಅಥವಾ ಎಷ್ಟೇ ಕಾರ್ಯತಂತ್ರ ರೂಪಿಸಿದರೂ ಅಧಿಕಾರಕ್ಕೆ ಬರಲು ಮಾತ್ರ ಸಾಧ್ಯವಿಲ್ಲ’ ಎಂದರು.

‘ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ನಡೆಸಲು ಸೆ. 22ರಂದು ನಾನು ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದ್ದೇನೆ’ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಗಾಂಧೀಜಿ ಹೆಸರು ಬದಲು ಬಗ್ಗೆ ಬಿಜೆಪಿ ರಾಜ್ಯ ನಾಯಕರ ಪ್ರತಿಕ್ರಿಯೆ ಯಾಕಿಲ್ಲ?: ಡಿ.ಕೆ. ಶಿವಕುಮಾರ್

ಗಾಂಧೀಜಿ ಹೆಸರು ಬದಲು ಬಗ್ಗೆ ಬಿಜೆಪಿ ರಾಜ್ಯ ನಾಯಕರ ಪ್ರತಿಕ್ರಿಯೆ ಯಾಕಿಲ್ಲ?:...

ತಿರುಪತಿಯಲ್ಲಿ ಕುಡುಕನ ಹುಚ್ಚಾಟಕ್ಕೆ ದೇವಸ್ಥಾನದ ಸಿಬ್ಬಂದಿ, ಭಕ್ತರು ಕಂಗಾಲು

ತಿರುಪತಿಯಲ್ಲಿ ಕುಡುಕನ ಹುಚ್ಚಾಟಕ್ಕೆ ದೇವಸ್ಥಾನದ ಸಿಬ್ಬಂದಿ, ಭಕ್ತರು ಕಂಗಾಲು ತಿರುಪತಿ: ತಿರುಪತಿಯ ಗೋವಿಂದರಾಜ...

ಬೀದಿ ನಾಯಿಗಳ ಹಾವಳಿ: ಇಬ್ಬರು ಮಕ್ಕಳ ಮೇಲೆ ದಾಳಿ, ಸಾರ್ವಜನಿಕರಲ್ಲಿ ಆತಂಕ

ಬೀದಿ ನಾಯಿಗಳ ಹಾವಳಿ: ಇಬ್ಬರು ಮಕ್ಕಳ ಮೇಲೆ ದಾಳಿ, ಸಾರ್ವಜನಿಕರಲ್ಲಿ ಆತಂಕ ಹಾವೇರಿ:...

ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ: ಶಾಸಕ ಭರತ್ ರೆಡ್ಡಿ ಸೇರಿ 22 ಜನರ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ: ಶಾಸಕ ಭರತ್ ರೆಡ್ಡಿ ಸೇರಿ 22 ಜನರ...