ವಾಹನ ಸವಾರರಿಗೆ ತಟ್ಟಿತು ಸಾಲಮನ್ನಾ ಬಿಸಿ…!

Date:

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರದ 2018-19ನೇ ಸಾಲಿನ ಮುಂಗಡ ಪತ್ರವನ್ನು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ.
ಬಜೆಟ್ ಮಂಡನೆ ಆರಂಭವಾಗಿದ್ದು, 2,18, 488 ಲಕ್ಷ ಕೋಟಿ ರೂ ಗಾತ್ರದ ಬಜೆಟ್ ಮಂಡಿನೆಯಾಗುತ್ತಿದೆ.
ರೈತರ ಸಂಪೂರ್ಣ ಸಾಲಮನ್ನಾದ ಬದಲು 2ಲಕ್ಷ ರೂವರೆಗಿನ ಸಾಲ ಮಾತ್ರ ಮನ್ನಾ ಮಾಡಲಾಗಿದ್ದು, ಇದಕ್ಕೆ 34 ಸಾವಿರ ಕೋಟಿ ರೂ ಮೀಸಲಿಡಲಾಗಿದೆ.


ಸಾಲಮನ್ನಾದ ಬಿಸಿ ವಾಹನ ಸವಾರರಿಗೆ ತಟ್ಟಿದೆ…! ಪೆಟ್ರೋಲ್ ಮೇಲಿನ ಸೆಸ್ ಶೇ 30ರಿಂದ 32ಕ್ಕೆ ಏರಿಕೆ ಮಾಡಲಾಗಿದೆ. ಇದರಿಂದ ಕರ್ನಾಟಕದಲ್ಲಿ‌ ಪೆಟ್ರೋಲ್ ಮೇಲಿನ ದರ 1.14 ರೂ ಏರಿಕೆಯಾಗಿದೆ.
ಡೀಸೆಲ್ ಮೇಲಿನ ಸೆಸ್ ಶೇ 19ರಿಂದ 21ಕ್ಕೆ ಏರಿಕೆಯಾಗಿದ್ದು ಡೀಸೆಲ್ ಬೆಲೆ 1.12ರೂ ಗೆ ಹೆಚ್ಚಳವಾಗಿದೆ.

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...