ಕಟೀಲು ದೇವಿ ವಿರುದ್ದ ಅವಹೇಳನ: ಫೇಸ್‍ಬುಕ್‍ ವಿರುದ್ದ ದೂರು ದಾಖಲು..!

Date:

ಫೇಸ್‍ಬುಕ್‍ನಲ್ಲಿ ಕಟೀಲು ಶ್ರೀ ದುರ್ಗಾ ಪರಮೇಶ್ವರಿಯ ಕುರಿತಾಗಿ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದ ಕುರಿತಂತೆ ಫೇಸ್‍ಬುಕ್‍ ವಿರುದ್ದ ದೂರು ದಾಖಲಾಗಿದೆ. ಕಟೀಲು ದೇವಿಯ ವಿರುದ್ದ ಫೇಸ್‍ಬುಕ್‍ನಲ್ಲಿ ಅವಹೇಳಕಾರಿ ಸಂದೇಶಗಳು ರವಾನೆಯಾಗಿದ್ದು ಈ ಕುರಿತು ಯಾವುದೇ ಮಾಹಿತಿಯನ್ನು ನೀಡಲು ನಿರಾಕರಿಸಿದ ಫೆಸ್‍ಬುಕ್ ವಿರುದ್ದ ದೂರು ದಾಖಲಿಸಿಕೊಂಡಿದ್ದಾರೆ. ಅವಹೇಳನಕಾರಿ ಸಂದೇಶದ ಕುರಿತಾಗಿ ಫೇಸ್‍ಬುಕ್‍ಗೆ ಮೂರು ಬಾರಿ ಪತ್ರ ಬರೆದಿದ್ದರೂ ಅವುಗಳಿಗೆ ಯಾವುದೆ ಪ್ರತ್ಯುತ್ತರ ನೀಡಿಲ್ಲ. ಈ ಕಾರಣದಿಂದಾಗಿ ಮುಂಬೈನ ಬಾಂದ್ರಾದಲ್ಲಿರುವ ಫೆಸ್ಬುಕ್ ಕಛೇರಿಯ ಲೀಗಲ್ ಸೆಲ್ ಅಸಿಸ್ಟೆಂಟ್ ವಿರುದ್ದ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಕಟೀಲು ದೇವಿಯ ಕುರಿತು ಫೆಸ್‍ಬುಕ್‍ನಲ್ಲಿ ಅವಹೇಳನಕಾರಿ ಸಂದೇಶಗಳು ಹರಿದಾಡುತ್ತಿದ್ದ ಹಿನ್ನಲೆಯಲ್ಲಿ ಆರೋಪಿಗಳನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಪೊಲೀಸ್ ಆಯುಕ್ತ ಚಂದ್ರಶೇಖರ್ ಆದೇಶದಂತೆ ಎಸಿಪಿ ಉದಯ್‍ನಾಯಕ್ ಅವರ ಮಾರ್ಗದರ್ಶನದಲ್ಲಿ ಬಂದರು ಪೊಲೀಸ್ ನಿರೀಕ್ಷಕ ಶಾಂತರಾಮ್ ಅವರು ಮಾಹಿತಿ ಕೋರಿ ಕಳೆದ ಬಾರಿ 3 ಪತ್ರ ಬರೆದಿದ್ದರು. ಆದರೆ ಯಾವುದೇ ಸ್ಪಂದನೆ ವ್ಯಕ್ತವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಪೊಲೀಸರು ಫೇಸ್‍ಬುಕ್ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Like us on Facebook  The New India Times

POPULAR  STORIES :

ಇಲಿಗಳ ದಾಳಿಗೆ ನವಜಾತ ಶಿಶು ಬಲಿ..!

ವಿಶ್ವದಲ್ಲೇ ಅತೀ ಹೆಚ್ಚು ಸಂಬಳ ಪಡೆಯುವ ಪ್ರಧಾನಿ ಯಾರು ಗೊತ್ತಾ..?

ಹೌದು ಸ್ವಾಮಿ.. ಪ್ರಥಮ್‍ಗೆ ಬಿಗ್‍ಬಾಸ್ ಕರ್ದೇ ಇರ್ಲಿಲ್ವಂತೆ..!

ಹತ್ತು ರೂ ಜಗಳಕ್ಕೆ ಏಳು ವರ್ಷ ಸಜೆ..!

ಪ್ರಧಾನಿ ಅಂಗಳಕ್ಕೆ ತಲುಪಿದ ಜಗನ್-ಚಂದ್ರಬಾಬು ಬ್ಲಾಕ್‍ಮನಿ ಫೈಟ್..!

ಇನ್ನು ಕ್ರಿಕೆಟ್ ಮೈದಾನದಲ್ಲಿ 14 ಜನ ಫೀಲ್ಡರ್..!

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...