ಮೂರು ಲಕ್ಷಕ್ಕೂ ಅಧಿಕ ನಗದು ವ್ಯವಹಾರ ನಡೆಸಿದರೆ ಶೇ.100ರಷ್ಟು ಟ್ಯಾಕ್ಸ್..!

Date:

ನೋಟ್‍ಬ್ಯಾನ್ ಬಳಿಕ ಕ್ಯಾಶ್‍ಲೆಸ್ ವ್ಯವಹಾರವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಯೋಜನೆಯನ್ನು ಕೈಗೊಂಡಿದ್ದು, ಅದರ ಇನ್ನೊಂದು ಭಾಗವಾಗಿ ಮೂರು ಲಕ್ಷಕ್ಕೂ ಅಧಿಕ ನಗದು ವ್ಯವಹಾರ ನಡೆಸಿದ್ದೆ ಆದಲ್ಲಿ ಅದಕ್ಕೆ ಶೇ.100ರಷ್ಟು ತೆರಿಗೆ ವಿಧಿಸುವ ಕಠಿಣ ನಿಯಮ ಜಾರಿಗೊಳಿಸುವ ಯೋಜನೆ ಹಾಕಿಕೊಂಡಿದೆ. ಈ ಯೋಜನೆ ಮುಂದಿನ ಏಪ್ರಿಲ್ 1ರಿಂದಲೇ ಜಾರಿಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು 3 ಲಕ್ಷಕ್ಕೂ ಅಧಿಕ ವಹಿವಾಟಿಗೆ ಶೇ.100ರಷ್ಟು ತೆರಿಗೆ ವಿಧಿಸುವ ನಿಯಮ ಜಾರಿಗೆ ಬರಲಿದೆ. ಈ ನಿಯಮದ ಪ್ರಕಾರ ಗ್ರಾಹಕರು 4 ಲಕ್ಷ ಹಣದ ವಹಿವಾಟು ನಡೆಸಿದರೆ ಅದಕ್ಕೆ 4 ಲಕ್ಷ ತೆರಿಗೆ, 20 ಲಕ್ಷ ಪಡೆದರೆ ಅದಕ್ಕೆ 20 ಲಕ್ಷ ತೆರಿಗೆ ವಿಧಿಸುವ ಕಠಿಣ ನಿಯಮ ಜಾರಿಗೊಳಿಸಲಿದೆ. ಆದರೆ ಈ ನಿಯಮ ಬ್ಯಾಂಕ್ ಹಾಗೂ ಅಂಚೆ ಕಛೇರಿ ಹಾಗೂ ಸಹಕಾರಿ ಬ್ಯಾಂಕ್‍ಗಳಿಗೆ ಅನ್ವಯವಾಗೋದಿಲ್ಲ. 2017ನೇ ಬಜೆಟ್ ಮಂಡನೆ ವೇಳೆಯಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ 3 ಲಕ್ಷಕ್ಕೂ ಅಧಿಕ ಹಣದ ವ್ಯವಹಾರವನ್ನು ನಿಯಂತ್ರಿಸುವ ಪ್ರಸ್ತಾಪ ಮಾಡಿದ್ದರು. ಕಪ್ಪುಹಣ ಸೃಷ್ಠಿಗೆ ಮೂಲ ಕಾರಣವಾಗಿರುವ ನಗದು ವಹಿವಾಟನ್ನು ತಗ್ಗಿಸುವ ಸಲುವಾಗಿ ಈ ಕಠಿಣ ಕ್ರಮಕ್ಕೆ ಮುಂದಾಗಿದೆ. ಅಲ್ಲದೆ ಈಗಿರುವ 2 ಲಕ್ಷ ನಗದು ಮಿತಿಗೆ ಪಾನ್ ಕಾರ್ಡ್ ಕಡ್ಡಾಯ ನಿಯಮವೂ ಜಾರಿಯಲ್ಲಿರುವ ಸಾಧ್ಯತೆ ಇದೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ವಿಷ್ಣುದಾದರಿಂದ ಸೂಪರ್‍ಸ್ಟಾರ್ ಆದ್ರಂತೆ ಈ ನಟ..!

ಸತ್ರೂ ಲವ್ ಮ್ಯಾರೇಜ್ ಆಗಲ್ವಂತೆ ಈ ನಟಿ.

ಶುಭ ಶುಕ್ರವಾರದಂದು ತೆರೆಗೆ ಬರಲಿದೆ ಕುಳ್ಳನ ಚೌಕ

ಬಜೆಟ್-2017: ಯಾವುದು ತುಟ್ಟಿ, ಯಾವುದು ಅಗ್ಗ..?

ಮ್ಯಾಟ್ರಿಮೋನಿ ವೆಬ್‍ಸೈಟ್‍ಗಳಲ್ಲಿ ನಂಬರ್ ಕೊಡೋಕು ಮುನ್ನ ಈ ಸ್ಟೋರಿನ ಮಿಸ್ ಮಾಡ್ದೆ ಓದಿ

ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಯುವತಿ ಮಾಡಿದ್ದಾದ್ರೂ ಏನು..?

ಬಿಗ್‍ಬಾಸ್‍ನಲ್ಲಿ ಗೆದ್ದ ಹಣವನ್ನ ಏನ್ಮಾಡ್ತಾರಂತೆ ಗೊತ್ತಾ ಪ್ರಥಮ್..?

ಬಾಗಲಕೋಟೆ ಹುಡುಗರ ಮಾಸ್ತಿಗುಡಿ ಕ್ಲೈಮ್ಯಾಕ್ಸ್ ಗೆ ಸಿಕ್ತು ಸಖತ್ ರೆಸ್ಪಾನ್ಸ್..!

Share post:

Subscribe

spot_imgspot_img

Popular

More like this
Related

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ ಸ್ಯಾಂಡಲ್‌ವುಡ್‌ನ ಖ್ಯಾತ ನಟ...

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಜಾ

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ...

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ? ಇಲ್ಲಿ ತಿಳಿಯಿರಿ

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ?...

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....