ಪಬ್ಲಿಕ್ಗಾಗಿ ಚಕ್ರವ್ಯೂಹ ಭೇಧಿಸಿದ ಅಪ್ಪು..!?

Date:

ಪುನೀತ್ ರಾಜ್ ಕುಮಾರ್ ನಿನ್ನೆಯಷ್ಟೇ ನಲವತ್ತೊಂದನೇ ಬರ್ತ್ ಡೇ ಆಚರಿಸಿಕೊಂಡಿದ್ದಾರೆ. ಇದೇ ವೇಳೆಗೆ ಅವರ ಬಹು ನಿರೀಕ್ಷೆಯ ಚಕ್ರವ್ಯೂಹ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್ ನೋಡುತ್ತಿದ್ದರೇ ಸಮಾಜಮುಖಿ ಚಿಂತನೆಗಳಿರುವ ಚಿತ್ರವೊಂದು ತೆರೆಗೆ ಅಪ್ಪಳಿಸಲು ಸಿದ್ದವಾಗುತ್ತಿದೆ ಎನ್ನಬಹುದು. ಪಬ್ಲಿಕ್ ಸಮಸ್ಯೆಗೀಡಾದರೇ ಪಬ್ಲಿಕ್ ಏಕೆ ಸಪೋರ್ಟ್ ಮಾಡುವುದಿಲ್ಲ ಎಂಬ ಥೀಮ್ ಹೊಂದಿರುವ ಈ ಚಿತ್ರ ಪಬ್ಲಿಕ್ಗಾಗಿಯೇ ತಯಾರಾಗಿರುವುದನ್ನು ಟ್ರೇಲರ್ ಹೇಳುತ್ತಿದೆ. ಪುನಿತ್ ಚಿತ್ರವೆಂದ ಮೇಲೆ ಅದೊಂದು ಫ್ಯಾಮಿಲಿ ಎಂಟರ್ ಟೈನ್ ಮೆಂಟ್ ಚಿತ್ರವಾಗಿರುತ್ತದೆ. ಆದರೆ ಈ ಚಿತ್ರದಲ್ಲಿ ಇರುವ ಆಲೋಚನೆಗಳು ಭಿನ್ನವೆನಿಸುತ್ತದೆ. ಎಲ್ಲಕ್ಕೂ ಉತ್ತರ ಸಿಗಲು ಚಕ್ರವ್ಯೂಹ ಬಿಡುಗಡೆಯಾಗುವವರೆಗೆ ಕಾಯಲೇಬೇಕು.

Video : 

 

POPULAR  STORIES :

ಪ್ರೀತಿಗೆ ಬೆಂಕಿಯಿಟ್ಟ ಪಾಗಲ್ ಪ್ರೇಮಿ..! ಪ್ರೀತಿ `ಬೆಂಕಿ’ ಹುಷಾರು..!?

ಪಾಕ್ ನಲ್ಲೂ ಹೋಳಿ, ದೀಪಾವಳಿಗೆ ಸಾರ್ವತ್ರಿಕ ರಜೆ..!

ಸ್ವಲ್ಪ ನಿದ್ರೆಭಾಗ್ಯವನ್ನೂ ಕರುಣಿಸಿ, ಪ್ಲೀಸ್…!

ಥರ್ಡ್ ವರ್ಲ್ಡ್ ವಾರ್ ಗೆ ಕೊರಿಯ ಫೌಂಡೇಶನ್..!?

ಬೆತ್ತಲಾದ ಓವೈಸಿ.. ಬಟ್ಟೆ ಮುಚ್ಚಿಕೊಂಡ ಅಫ್ರಿದಿ..!!

ಪೆಟ್ರೋಲ್ ರೇಟು.. ಮೋದಿ ಏಟು..!? ಒಂದು ಲೀಟರ್ ಪೆಟ್ರೋಲ್ಗೆ ಹನ್ನೆರಡು ರೂಪಾಯಿ..?!!

ಅಬ್ಬಾ ಜಸ್ಟ್ ಮಿಸ್..! ಈ ಮಹಿಳೆಯರ ಅದೃಷ್ಟ ನೆಟ್ಟಗಿತ್ತು..! ಇಲ್ದೇ ಹೋಗಿದ್ರೆ?

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...