ಪಬ್ಲಿಕ್ಗಾಗಿ ಚಕ್ರವ್ಯೂಹ ಭೇಧಿಸಿದ ಅಪ್ಪು..!?

Date:

ಪುನೀತ್ ರಾಜ್ ಕುಮಾರ್ ನಿನ್ನೆಯಷ್ಟೇ ನಲವತ್ತೊಂದನೇ ಬರ್ತ್ ಡೇ ಆಚರಿಸಿಕೊಂಡಿದ್ದಾರೆ. ಇದೇ ವೇಳೆಗೆ ಅವರ ಬಹು ನಿರೀಕ್ಷೆಯ ಚಕ್ರವ್ಯೂಹ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್ ನೋಡುತ್ತಿದ್ದರೇ ಸಮಾಜಮುಖಿ ಚಿಂತನೆಗಳಿರುವ ಚಿತ್ರವೊಂದು ತೆರೆಗೆ ಅಪ್ಪಳಿಸಲು ಸಿದ್ದವಾಗುತ್ತಿದೆ ಎನ್ನಬಹುದು. ಪಬ್ಲಿಕ್ ಸಮಸ್ಯೆಗೀಡಾದರೇ ಪಬ್ಲಿಕ್ ಏಕೆ ಸಪೋರ್ಟ್ ಮಾಡುವುದಿಲ್ಲ ಎಂಬ ಥೀಮ್ ಹೊಂದಿರುವ ಈ ಚಿತ್ರ ಪಬ್ಲಿಕ್ಗಾಗಿಯೇ ತಯಾರಾಗಿರುವುದನ್ನು ಟ್ರೇಲರ್ ಹೇಳುತ್ತಿದೆ. ಪುನಿತ್ ಚಿತ್ರವೆಂದ ಮೇಲೆ ಅದೊಂದು ಫ್ಯಾಮಿಲಿ ಎಂಟರ್ ಟೈನ್ ಮೆಂಟ್ ಚಿತ್ರವಾಗಿರುತ್ತದೆ. ಆದರೆ ಈ ಚಿತ್ರದಲ್ಲಿ ಇರುವ ಆಲೋಚನೆಗಳು ಭಿನ್ನವೆನಿಸುತ್ತದೆ. ಎಲ್ಲಕ್ಕೂ ಉತ್ತರ ಸಿಗಲು ಚಕ್ರವ್ಯೂಹ ಬಿಡುಗಡೆಯಾಗುವವರೆಗೆ ಕಾಯಲೇಬೇಕು.

Video : 

 

POPULAR  STORIES :

ಪ್ರೀತಿಗೆ ಬೆಂಕಿಯಿಟ್ಟ ಪಾಗಲ್ ಪ್ರೇಮಿ..! ಪ್ರೀತಿ `ಬೆಂಕಿ’ ಹುಷಾರು..!?

ಪಾಕ್ ನಲ್ಲೂ ಹೋಳಿ, ದೀಪಾವಳಿಗೆ ಸಾರ್ವತ್ರಿಕ ರಜೆ..!

ಸ್ವಲ್ಪ ನಿದ್ರೆಭಾಗ್ಯವನ್ನೂ ಕರುಣಿಸಿ, ಪ್ಲೀಸ್…!

ಥರ್ಡ್ ವರ್ಲ್ಡ್ ವಾರ್ ಗೆ ಕೊರಿಯ ಫೌಂಡೇಶನ್..!?

ಬೆತ್ತಲಾದ ಓವೈಸಿ.. ಬಟ್ಟೆ ಮುಚ್ಚಿಕೊಂಡ ಅಫ್ರಿದಿ..!!

ಪೆಟ್ರೋಲ್ ರೇಟು.. ಮೋದಿ ಏಟು..!? ಒಂದು ಲೀಟರ್ ಪೆಟ್ರೋಲ್ಗೆ ಹನ್ನೆರಡು ರೂಪಾಯಿ..?!!

ಅಬ್ಬಾ ಜಸ್ಟ್ ಮಿಸ್..! ಈ ಮಹಿಳೆಯರ ಅದೃಷ್ಟ ನೆಟ್ಟಗಿತ್ತು..! ಇಲ್ದೇ ಹೋಗಿದ್ರೆ?

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...