ವಿದ್ಯಾರ್ಥಿಯ‌ ಕಣ್ಣಿನ ದೃಷ್ಟಿಯನ್ನೇ ತೆಗೆದ ಶಿಕ್ಷಕ…?

Date:

ವಿದ್ಯಾರ್ಥಿಯ ಕಣ್ಣಿ‌ನ ದೃಷ್ಟಿ ತೆಗೆದ ಆರೋಪ ಚಾಮರಾಜನಗರದ ರಾಮಸಮುದ್ರದ ಬಾಲರ ಪಟ್ಟಣ ಶಾಲೆಯ ಮುಖ್ಯ ಶಿಕ್ಷಕ ಯುಸೇಫ್ ವಿರುದ್ಧ ಕೇಳಿಬಂದಿದೆ.
ಯುಸೇಫ್ ಗಿರಿ ಮಲ್ಲೇಶ್ ಎಂಬ ವಿದ್ಯಾರ್ಥಿಗರ ಸ್ಕೇಳಿನಿಂದ ಹೊಡೆದಿದ್ದಾರೆ. ಈ ವೇಳೆ ಆತನ ಎಡಗಣ್ಣಿಗೆ ಸ್ಕೇಲ್ ತಾಕಿ ದೃಷ್ಟಿ ಕಳೆದುಕೊಂಡಿದ್ದಾನೆ ಎಂದು ವಿದ್ಯಾರ್ಥಿಯ ಪೋಷಕರು ಆರೋಪಿಸಿದ್ದಾರೆ.


ಜನವರಿಯಲ್ಲಿ ಗಿರಿಮಲ್ಲೇಶ್ ಗಲಾಟೆ ಮಾಡುತ್ತಿದ್ದ ಎಂದು ಶಿಕ್ಷಕ ಸ್ಕೇಲ್ ನಿಂದ ಹೊಡೆದಿದ್ದಾರೆ. ಈ ವೇಳೆ ವಿದ್ಯಾರ್ಥಿ ಕಣ್ಣಿಗೆ ಸ್ಕೇಲ್ ತಾಗಿದೆ. ಬಳಿಕ ತನಗೇನು ನೋವಾಗಿಲ್ಲ ಎಂದು ಗಿರಿಮಲ್ಲೇಶ್ ಸುಮ್ಮನಿದ್ದಾನೆ.ಈಗ ಆತನಿಗೆ ನೋವು ಕಾಣಿಸಿಕೊಂಡಿದೆ. ತಂದೆ ಸೋಮೇಶ್ ಮೈಸೂರಿನ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿದ್ದು, ಕಣ್ಣಿಗೆ ಬಲವಾದ ಪೆಟ್ಟು ಬಿದ್ದಿರುವುದರಿಂದ ದೃಷ್ಟಿ ಹೋಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಬಗ್ಗೆ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...

ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಕಳಪೆ: ಬೆಂಗಳೂರು, ಮಂಗಳೂರು ನಗರವಾಸಿಗಳಿಗೆ ಆತಂಕ

ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಕಳಪೆ: ಬೆಂಗಳೂರು, ಮಂಗಳೂರು ನಗರವಾಸಿಗಳಿಗೆ ಆತಂಕ ಬೆಂಗಳೂರು: ಕಳೆದ...