ಸತ್ತು 14 ವರ್ಷದ ಬಳಿಕವೂ ಚುನಾವಣಾ ಪ್ರಚಾರದಲ್ಲಿ ವೀರಪ್ಪನ್ ಹೆಸರು…!

Date:

ನರಹಂತಕ ವೀರಪ್ಪನ್ ಸತ್ತು 14ವರ್ಷ ಕಳೆದರೂ ಚುನಾವಣಾ ಸಂದರ್ಭದಲ್ಲಿ ಆತನ ಹೆಸರು ಮುನ್ನಲೆಗೆ ಬರುತ್ತಿದೆ. ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತನ್ನ ಪುತ್ರನನ್ನು ಗೆಲ್ಲಿಸಲು ಹೆಸರನ್ನು ಎಳೆದು ತಂದಿದ್ದಾರೆ…!
ಹೀಗೆ ವೀರಪ್ಪನ್ ಹೆಸರಲ್ಲಿ ರಾಜಕೀಯ ನಡೆಯುತ್ತಿರುವುದು ಚಾಮರಾಜನಗರದ ಹನೂರಿನಲ್ಲಿ.‌ ಬಿಜೆಪಿ ಅಭ್ಯರ್ಥಿ ಪ್ರೀತಂ ಅವರ ಪರ ಮಾಜಿ ಶಾಸಕಿ ಪರಿಮಳ ನಾಗಪ್ಪ ವೀರಪ್ಪನ್ ದಾಳ ಉರುಳಿಸಿದ್ದಾರೆ.‌

ವೀರಪ್ಪನ್ ಇದ್ದಾಗ ಹೆದರಿಸಿ ಕಾಂಗ್ರೆಸ್ ಗೆ ವೋಟ್ ಹಾಕಿಸುತ್ತಿದ್ದ. ಈಗ ಅವನಿಲ್ಲ , ನನ್ನ ಮಗನಿಗೆ ಓಟ್ ಮಾಡಿ ಗೆಲ್ಲಿಸಿ ಎಂದು ಮನವಿ ಮಾಡ್ತಿದ್ದಾರೆ…!

Share post:

Subscribe

spot_imgspot_img

Popular

More like this
Related

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...