ನಾಳೆ ಚಂದ್ರಗ್ರಹಣ ; ಬೆಂಗಳೂರು ಖಗೋಳ ಪ್ರಿಯರಿಗೆ ಇಲ್ಲಿದೆ ಸ್ಯಾಡ್ ನ್ಯೂಸ್

Date:

ನಾಳೆ ಶತಮಾನದ ಸುದೀರ್ಘ ಕೇತುಗ್ರಸ್ಥ ಚಂದ್ರಗ್ರಹಣವಿದೆ. ಬೆಂಗಳೂರಿನ ಖಗೋಳ ಪ್ರಿಯರಿಗೆ ನಿರಾಸೆ ….! ಏಕೆಂದರೆ, ಬೆಂಗಳೂರಿನ ಖಗೋಳ ಪ್ರಿಯರಿಗೆ ಚಂದ್ರಗ್ರಹಣ ನೋಡುವ ಸಾಧ್ಯತೆಗಳು ಕಡಿಮೆ ಇವೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಚಂದ್ರಗ್ರಹಣ ನೋಡಲು ಬೆಂಗಳೂರಿನ ನೆಹರು ತಾರಾಲಯದತ್ತ ಖಗೋಳ ಪ್ರಿಯರು ಆಗಮಿಸ್ತಾರೆ.
ಆದರೆ, ಮೋಡ ಕವಿದ ವಾತಾವರಣ ಇರುವುದರಿಂದ ಗ್ರಹಣ ಕಾಣಿಸುವುದು ಅನುಮಾನ.
ಬೆಂಗಳೂರಲ್ಲಿ ಮಳೆ ಇಲ್ಲದೇ ಇದ್ದರೂ ಮೋಡಕವಿದ ವಾತಾವರಣ ಇರಲಿದೆ. ಬೆಂಗಳೂರಲ್ಲಿ ಗ್ರಹಣ ಗೋಚರಿಸುವ ಸಾಧ್ಯತೆ ಕಡಿಮೆ ಎಂದು ಇಲಾಖೆ ಹೇಳಿದೆ. ಈ ಸುದ್ದಿ ಖಗೋಳ ಪ್ರಿಯರಲ್ಲಿ ಬೇಸರ ಮೂಡಿಸಿದೆ‌.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...