ನಾಳೆ ಚಂದ್ರಗ್ರಹಣ ; ಬೆಂಗಳೂರು ಖಗೋಳ ಪ್ರಿಯರಿಗೆ ಇಲ್ಲಿದೆ ಸ್ಯಾಡ್ ನ್ಯೂಸ್

Date:

ನಾಳೆ ಶತಮಾನದ ಸುದೀರ್ಘ ಕೇತುಗ್ರಸ್ಥ ಚಂದ್ರಗ್ರಹಣವಿದೆ. ಬೆಂಗಳೂರಿನ ಖಗೋಳ ಪ್ರಿಯರಿಗೆ ನಿರಾಸೆ ….! ಏಕೆಂದರೆ, ಬೆಂಗಳೂರಿನ ಖಗೋಳ ಪ್ರಿಯರಿಗೆ ಚಂದ್ರಗ್ರಹಣ ನೋಡುವ ಸಾಧ್ಯತೆಗಳು ಕಡಿಮೆ ಇವೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಚಂದ್ರಗ್ರಹಣ ನೋಡಲು ಬೆಂಗಳೂರಿನ ನೆಹರು ತಾರಾಲಯದತ್ತ ಖಗೋಳ ಪ್ರಿಯರು ಆಗಮಿಸ್ತಾರೆ.
ಆದರೆ, ಮೋಡ ಕವಿದ ವಾತಾವರಣ ಇರುವುದರಿಂದ ಗ್ರಹಣ ಕಾಣಿಸುವುದು ಅನುಮಾನ.
ಬೆಂಗಳೂರಲ್ಲಿ ಮಳೆ ಇಲ್ಲದೇ ಇದ್ದರೂ ಮೋಡಕವಿದ ವಾತಾವರಣ ಇರಲಿದೆ. ಬೆಂಗಳೂರಲ್ಲಿ ಗ್ರಹಣ ಗೋಚರಿಸುವ ಸಾಧ್ಯತೆ ಕಡಿಮೆ ಎಂದು ಇಲಾಖೆ ಹೇಳಿದೆ. ಈ ಸುದ್ದಿ ಖಗೋಳ ಪ್ರಿಯರಲ್ಲಿ ಬೇಸರ ಮೂಡಿಸಿದೆ‌.

Share post:

Subscribe

spot_imgspot_img

Popular

More like this
Related

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು!

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು! ಕಿವಿ...