ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಚಂದ್ರಶೇಖರ್ ಕಂಬಾರ

Date:

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಅವರು ಆಯ್ಕೆಯಾಗಿದ್ದಾರೆ.


ಇಂದು ನಡೆದ ಚುನಾವಣೆಯಲ್ಲಿ ಕಂಬಾರರು ಮರಾಠಿ ಲೇಖಕ ಬಾಲಚಂದ್ರ ನೆಮಾಡೆ ಹಾಗೂ ಒರಿಯಾ ಲೇಖಕಿ ಪ್ರತಿಭಾ ರೊಯ್ ಅವರಿಗಿಂತ ಹೆಚ್ಚಿನ ಮತ ಪಡೆದು ವಿಜಯೀಯಾದರು.


ಒಟ್ಟು 89ಮತಗಳಲ್ಲಿ ಚಂದ್ರಶೇಖರ ಕಂಬಾರರು 56ಮತಗಳನ್ನು, ಪ್ರತಿಭಾ ರೊಯ್ 29ಮತಗಳನ್ನು ಹಾಗೂ ನೆಮಾಡೆ 4ಮತಗಳನ್ನು ಪಡೆದರು.

Share post:

Subscribe

spot_imgspot_img

Popular

More like this
Related

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ ಕಿಡಿ

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ...

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್!

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್! ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ...

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ: ಸಿಎಂ ಸಿದ್ದರಾಮಯ್ಯ

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ...

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ ಬೆಂಗಳೂರು:...