ಶ್ರೀರಂಗಪಟ್ಟಣದ KRS ಬೃಂದಾವನದಲ್ಲಿ ಕ್ಯಾಮರಾ ಟ್ರ್ಯಾಪ್

Date:

ಶ್ರೀರಂಗಪಟ್ಟಣದ KRS ಬೃಂದಾವನದಲ್ಲಿ ಪದೇ ಪದೇ ಚಿರತೆ ಪ್ರತ್ಯಕ್ಷವಾಗುತ್ತಿರುವ ಹಿನ್ನೆಲೆ ಕ್ಯಾಮೆರಾ ಟ್ರ್ಯಾಪ್ ಅಳವಡಿಸಲಾಗಿದೆ. ಚಿರತೆ ಕಾಣಿಸಿಕೊಂಡ 4 ಕಡೆಗಳಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮರಗಳಿಗೆ ಕ್ಯಾಮೆರಾ ಟ್ರ್ಯಾಪ್ ಅಳವಡಿಸಿದ್ದಾರೆ.

ಕ್ಯಾಮೆರಾ ಟ್ರ್ಯಾಪ್ ಸುತ್ತಮುತ್ತ ಪ್ರಾಣಿ ಸಂಚರಿಸಿದ್ರೆ ಫೋಟೋ ಕ್ಯಾಪ್ಚರ್ ಆಗಲಿದ್ದು, ಚಿರತೆ ಸೆರೆಗೆ ಡ್ಯಾಂ ಮತ್ತು ಬೃಂದಾವನದ ಬಳಿ 4 ಬೋನ್ ಗಳನ್ನು ಇರಿಸಲಾಗಿದೆ. KRS ಬಳಿ ಕಾವೇರಿ ನೀರಾವರಿ ನಿಗಮದಿಂದಲೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಡ್ಯಾಂ ಸುತ್ತಮುತ್ತಲಿರುವ ಕುರಚಲು ಗಿಡಗಳನ್ನು ತೆಗೆಯಲಾಗಿದೆ.

ಇನ್ನ ಕೂಂಬಿಂಗ್ ಕಾರ್ಯಾಚರಣೆಗೆ ಅರಣ್ಯ ಇಲಾಖೆ ತಯಾರಿ ನಡೆಸಿದ್ದು, ಚಿರತೆ ಆತಂಕದಿಂದ ಬೃಂದಾವನಕ್ಕೆ ಪ್ರವಾಸಿಗರ ಪ್ರವೇಶವನ್ನ ನಿರ್ಬಂಧಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...