ಚೇತನ್ ಕಡೆಗೂ ಬೀಸಿದ ಮೀ ಟೂ ಬಿರುಗಾಳಿ..!

Date:

ಸ್ಯಾಂಡಲ್ ವುಡ್ ನಟ ಮೈನಾ ಚೇತನ್ ಅಲಿಯಾಸ್ ಚೇತನ್ ಅಹಿಂಸಾ ಅವರ ಕಡೆಗೆ ಮೀ ಟೂ ಬಿರುಗಾಳಿ ಬೀಸಿದೆ.

ಬಿರುಗಾಳಿ ಚಿತ್ರದ ನಾಯಕ ಚೇತನ್ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊರಸಿರುವುದು ನಟ ಅರ್ಜುನ್ ಸರ್ಜಾ ಅವರ ಮಗಳು ನಟಿ ಐಶ್ವರ್ಯ.
ಖಾಸಗಿ ವಾಹಿನಿಯೊಂದರ ಜೊತೆ ಮಾತನಾಡುತ್ತ ಐಶ್ವರ್ಯ ಚೇತನ್ ವಿರುದ್ಧ ಮಾತಾಡಿದ್ದಾರೆ.


ಪ್ರೇಮಬರಹ ಸಿನಿಮಾಕ್ಕೆ ಚಂದನ್ ಅವರಿಗಿಂತಲೂ ಮೊದಲು ಚೇತನ್ ಆಯ್ಕೆಯಾಗಿದ್ರು. ಆಗ ಫೋಟೋ ಶೂಟ್ ಟೈಮಲ್ಲಿ ನನ್ನ ಬೆನ್ನು , ಕೆನ್ನೆ ಮುಟ್ಟಿದ್ರು. ಬರಲ್ಲ ಅಂದ್ರೂ ಪದೇ ಪದೇ ನನ್ನ ಊಟಕ್ಕೆ ಕರೀತಾ ಇದ್ರು ಅಂದಿದ್ದಾರೆ ಐಶ್ವರ್ಯ.
ಇದನ್ನೇ ನಾನು ಲೈಂಗಿಕ ಶೋಷಣೆ ಅನ್ನಬಹುದೇ ಎಂದು ಅರ್ಜುನ್ ಸರ್ಜಾ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಟಾಂಗ್ ಕೊಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ ಬೆಳಗಾವಿ:...

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ ಬೆಳಗಾವಿ: ಕರ್ನಾಟಕ ವಿಧಾನಮಂಡಳದ ಚಳಿಗಾಲದ ಅಧಿವೇಶನ...

ಟೊಮೆಟೊ ತಿಂದ್ರೆ ಕಿಡ್ನಿ ಸ್ಟೋನ್ ಆಗುತ್ತಾ? ಇಲ್ಲಿದೆ ನೋಡಿ ನಿಮ್ಮ ಗೊಂದಲಕ್ಕೆ ಉತ್ತರ

ಟೊಮೆಟೊ ತಿಂದ್ರೆ ಕಿಡ್ನಿ ಸ್ಟೋನ್ ಆಗುತ್ತಾ? ಇಲ್ಲಿದೆ ನೋಡಿ ನಿಮ್ಮ ಗೊಂದಲಕ್ಕೆ...