ಚಿಗುರು ಮೀಸೆ ಮಾಯೆ

Date:

ಹರೆಯದ ಹೊಳೆಯಲ್ಲಿ
ಹಳೆಯದೆಲ್ಲಾ ಕಳೆಯದು
ಬೆಳೆಯದೆಲ್ಲಾ ಬೆಳೆಯದು
ಕೊಳೆಯ ಮಳೆಯ ಮನಕೆ ಸುರಿಸಿ
ಮೆರೆಯುತಿರುವ ಮರುಳರ
ವಯಸ್ಸಿನ ಅರಳುಮರಳಿದು
ಉರುಳು ಕೊರಳ ಸುತ್ತಿ
ನರಳುವ ಹೊತ್ತಿಗಾಗಲೇ
ಮರೆವು ಪಡುವಣದ ಬಾಗಿಲ
ಸರಿಸಿ ಓಡುತಿಹುದು
ಕಾವ್ಯದತ್ತನ ಮೂಡಣದ
ಹೊಸಬೆಳಕು ನವಹುರುಪಿನಿಂದಲಿ
ಬಿಸಿರಕ್ತಕೆ ನೋವಿನೂಟವ ಬಡಿಸಿ
ಜಗದ ಹೋರಾಟವ
ಕಣ್ಣೆದುರಿಗೆ ತಂದಿಟ್ಟು ಮರೆಯಾದಾಗ
ಮುಂದಿಹುದೆಲ್ಲಾ ಜಯದ ಹಾದಿಯೇ.

?ದತ್ತರಾಜ್ ಪಡುಕೋಣೆ?

Share post:

Subscribe

spot_imgspot_img

Popular

More like this
Related

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ!

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ! ಬೆಂಗಳೂರು: ಡಿಜಿಪಿ...

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...