ಚಿಗುರು ಮೀಸೆ ಮಾಯೆ

Date:

ಹರೆಯದ ಹೊಳೆಯಲ್ಲಿ
ಹಳೆಯದೆಲ್ಲಾ ಕಳೆಯದು
ಬೆಳೆಯದೆಲ್ಲಾ ಬೆಳೆಯದು
ಕೊಳೆಯ ಮಳೆಯ ಮನಕೆ ಸುರಿಸಿ
ಮೆರೆಯುತಿರುವ ಮರುಳರ
ವಯಸ್ಸಿನ ಅರಳುಮರಳಿದು
ಉರುಳು ಕೊರಳ ಸುತ್ತಿ
ನರಳುವ ಹೊತ್ತಿಗಾಗಲೇ
ಮರೆವು ಪಡುವಣದ ಬಾಗಿಲ
ಸರಿಸಿ ಓಡುತಿಹುದು
ಕಾವ್ಯದತ್ತನ ಮೂಡಣದ
ಹೊಸಬೆಳಕು ನವಹುರುಪಿನಿಂದಲಿ
ಬಿಸಿರಕ್ತಕೆ ನೋವಿನೂಟವ ಬಡಿಸಿ
ಜಗದ ಹೋರಾಟವ
ಕಣ್ಣೆದುರಿಗೆ ತಂದಿಟ್ಟು ಮರೆಯಾದಾಗ
ಮುಂದಿಹುದೆಲ್ಲಾ ಜಯದ ಹಾದಿಯೇ.

?ದತ್ತರಾಜ್ ಪಡುಕೋಣೆ?

Share post:

Subscribe

spot_imgspot_img

Popular

More like this
Related

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...

ಮಧುಮೇಹಿಗಳಿಗೆ ಲವಂಗದ ನೀರು ವರದಾನ

ಮಧುಮೇಹಿಗಳಿಗೆ ಲವಂಗದ ನೀರು ವರದಾನ: ಬೆಳಿಗ್ಗೆ ಈ ನೀರು ಕುಡಿಯುವುದರಿಂದ ಬ್ಲಡ್...

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ! ಬೆಂಗಳೂರು: ಬಾಗಲಗುಂಟೆ...

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು!

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು! ಬೆಂಗಳೂರು: ಬಾರ್‌ಗೆ ಕುಡಿಯಲು...