ಮಗುವನ್ನು ಆಸ್ಪತ್ರೆಯಲ್ಲೇ‌ ಬಿಟ್ಟು ಹೋದ ದಂಪತಿ…! ಕಾರಣ…?

Date:

ಮಗು ಅಂಗವೈಕಲ್ಯದಿಂದ ಹುಟ್ಟಿದೆ ಎಂದು ದಂಪತಿ ಆ ಮಗವನ್ನು ಆಸ್ಪತ್ರೆಯಲ್ಲೇ ಬಿಟ್ಟು ಹೋದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ತಾಲೂಕಿನ ಹಳ್ಳಿಯೊಂದರ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ‌ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು.‌


ಬಳಿಕ‌ ಗಂಡು ಮಗುವಿನ ಜನನವಾಗಿದೆ. ಮಗುವಿಗೆ ಬಲಗೈ ಹಾಗೂ ಎಡ‌ಕಾಲಿನ ಬೆರಳುಗಳಿಲ್ಲ. ಆದರೆ, ಆರೋಗ್ಯಯುತವಾಗಿಯೇ ಇದೆ.

ಮಗುವಿನ‌ ಅಂಗವೈಕಲ್ಯ ಕಂಡ ತಾಯಿ ಮತ್ತು ತಂದೆ ಅದನ್ನು ಅಲ್ಲಿಯೇ ಬಿಟ್ಟು ಹೋಗಿದ್ದಾರೆ‌.‌ ನವಜಾತ ಮಗುವನ್ನು ಬಿಟ್ಟು ಹೋಗುವುದು ತಪ್ಪು. ಕೆಲವು‌ದಿನ ದ ಮಟ್ಟಿಗೆ ಹಾಲುಣಿಸಿ, ಮಗು ಬೇಡವೆಂದೆನಿಸಿದರೆ ವಾಪಸ್ಸು ತಂದುಕೊಡಿ ಅಂತ ಅಧಿಕಾರಿಗಳು, ವೈದ್ಯರು ಹೇಳಿದರೂ ಅದಕ್ಕೆ ದಂಪತಿ ಒಪ್ಪಿಲ್ಲ.

Share post:

Subscribe

spot_imgspot_img

Popular

More like this
Related

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ ಕಿಡಿ

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ...

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್!

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್! ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ...

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ: ಸಿಎಂ ಸಿದ್ದರಾಮಯ್ಯ

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ...

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ ಬೆಂಗಳೂರು:...