ಚಿರತೆ ಸೆರೆ ಹಿಡಿಯದ ರಾಜ್ಯ ಸರ್ಕಾರಕ್ಕೆ ಸ್ಪಲ್ಪ ಕೂಡ ಜವಾಬ್ದಾರಿ ಇಲ್ಲ

Date:

KRS ಬೃಂದಾವನದಲ್ಲಿ ಚಿರತೆ ಸೆರೆ ಹಿಡಿಯದ ರಾಜ್ಯ ಸರ್ಕಾರಕ್ಕೆ ಸ್ಪಲ್ಪ ಕೂಡ ಜವಾಬ್ದಾರಿ ಇಲ್ಲ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮಾತ್ನಾಡಿದ ಅವರು, ಸ್ಥಳೀಯ ಅಧಿಕಾರಿಗಳಿಗೆ ಜವಾಬ್ದಾರಿ ಬಿಟ್ಟಿದ್ದಾರೆ. KRS ಒಂದು ಇಂಟರ್ ನ್ಯಾಷನಲ್ ಟೂರಿಸಂ ಪ್ಲೇಸ್. KRS ಬೃಂದಾವನ ಇಡೀ ವಿಶ್ವದ ಗಮನ ಸೆಳೆಯುತ್ತದೆ. ಸರ್ಕಾರ ತೀವ್ರವಾಗಿ ತೆಗೆದುಕೊಳ್ಳದಿದ್ದರೆ ತನಗೆ ತಾನೇ ಮೋಸ ಮಾಡ್ಕೊಳ್ಳುತ್ತೆ. KRS ಒಂದು ಸಲ ಇಮೇಜ್ ಹೋದ್ರೆ ಮತ್ತೆ ಸರಿ ಮಾಡಲು ಸಾಧ್ಯವಿಲ್ಲ. ಸಿರಿಯಸ್ ನೆಸ್ ಸರ್ಕಾರಕ್ಕೆ ಇಲ್ಲ, ಇದನ್ನ ಅಸೆಂಬ್ಲಿಯಲ್ಲಿ ಚರ್ಚೆ ಮಾಡ್ತೇನೆ. ಚಿರತೆಗಳು ಸಾಕಷ್ಟು ಆತಂಕ ಸೃಷ್ಟಿಸಿದ ಕ್ಷಣವೇ ಸರ್ಕಾರ ಕ್ರಮ ವಹಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

Share post:

Subscribe

spot_imgspot_img

Popular

More like this
Related

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ ಜನಾಶೀರ್ವಾದ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ...

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...

ನನಗೆ ಈಗಲೇ ಅಧಿಕಾರ ಬೇಕು ಅಂತ ಇಲ್ಲ, ಪಕ್ಷಕ್ಕಾಗಿ ದುಡಿಯುತ್ತೇನೆ: ನಿಖಿಲ್ ಕುಮಾರಸ್ವಾಮಿ

ನನಗೆ ಈಗಲೇ ಅಧಿಕಾರ ಬೇಕು ಅಂತ ಇಲ್ಲ, ಪಕ್ಷಕ್ಕಾಗಿ ದುಡಿಯುತ್ತೇನೆ: ನಿಖಿಲ್...