ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Date:

ಮೈಸೂರು : ಮೈಸೂರು ತಾಲೂಕಿನ ಮಾರ್ಬಳ್ಳಿಯಲ್ಲಿ ಚಿರತೆಯನ್ನು ಸೆರೆಹಿಡಿಯಲಾಗಿದೆ . ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ . ಹಲವು ದಿನಗಳಿಂದ ಚಿರತೆ ಈ ಭಾಗದಲ್ಲಿ ಓಡಾಡುತ್ತಿತ್ತು . ಹೀಗಾಗಿ ಮಾರ್ಬಳ್ಳಿಯಲ್ಲಿ ಜನ ಚಿರತೆ ಕಂಡು ಭಯಭೀತರಾಗಿದ್ದಾರೆ . ಚಿರತೆಯ ಕಾಟದಿಂದ ಜಮೀನುಗಳಿಗೆ ಹೋಗಲೂ ಗ್ರಾಮಸ್ಥರು ಹಿಂದೇಟು ಹಾಕುತ್ತಿದ್ದಾರೆ .

ಇನ್ನೂ ಗ್ರಾಮಸ್ಥರು ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು . ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಅರಣ್ಯ ಇಲಾಖೆ ಸಿಬ್ಬ ಬೋನಿರಿಸಿದ್ದರು . ಆಹಾರ ಹುಡುಕಿಕೊಂಡು ಬಂದು ಚಿರತೆ ಬೋನಿಗೆ ಬಿದ್ದಿದೆ . ಈ ಚಿರತೆ ಸುಮಾರು 3 ರಿಂದ 4 ವರ್ಷದ ಗಂಡು ಚಿರತೆ ಎನ್ನಲಾಗಿದೆ . ಚಿರತೆ ಸೆರೆಯಾದ ನಂತರ ಚಿರತೆಯನ್ನ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ .

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...