ಮೈಸೂರಿನ ಹೊರವಲಯದಲ್ಲಿ ಚಿರತೆ ಸೆರೆ

Date:

ಮೈಸೂರಿನ ಹೊರವಲಯದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.

 

ಬೆಳವಾಡಿಯ ಡಿಕೇಮ್ ರೆಜಿನ್ಸ್ ಕಾರ್ಖಾನೆ ಆವರಣದಲ್ಲಿ ಇರಿಸಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.

ಸುಮಾರು 6 ರಿಂದ 7 ವರ್ಷದ ಗಂಡು ಚಿರತೆ ಬೋನಿನಲ್ಲಿ ಬಂಧಿಯಾಗಿದ್ದು, ಹಲವು ದಿನಗಳಿಂದ‌ ಈ ಭಾಗದಲ್ಲಿ ಚಿರತೆ ಅಡ್ಡಾಡಿಕೊಂಡಿತ್ತು.

 

ಇನ್ನ ಸ್ಥಳಕ್ಕೆ ಅರಣ್ಯ ಇಲಾಖೆ ವಲಯ ಅಧಿಕಾರಿ RFO ಸುರೇಂದ್ರ ಭೇಟಿ ನೀಡಿದ್ದು, ಸೆರೆ ಸಿಕ್ಕ ಚಿರತೆಯನ್ನು ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ರವಾನೆ ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...

ಮಹಿಳೆಯರೇ, ರೋಸ್‌ ವಾಟರ್‌ ಬಳಕೆಯ ಮೊದಲು ಈ ವಿಷಯ ತಿಳಿದಿರಲಿ

ಮಹಿಳೆಯರೇ, ರೋಸ್‌ ವಾಟರ್‌ ಬಳಕೆಯ ಮೊದಲು ಈ ವಿಷಯ ತಿಳಿದಿರಲಿ ಸೌಂದರ್ಯಕ್ಕೆ ರೋಸ್‌...

ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ ವಿಮಾನ ವಾರಣಾಸಿಯಲ್ಲಿ ತುರ್ತು ಭೂಸ್ಪರ್ಷ

ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ ವಿಮಾನ ವಾರಣಾಸಿಯಲ್ಲಿ ತುರ್ತು ಭೂಸ್ಪರ್ಷ ನವದೆಹಲಿ: ಇತ್ತೀಚಿನ ದಿನಗಳಲ್ಲಿ...