ರಾಜಕೀಯ ದ್ವೇಷಕ್ಕೆ ಕಾಂಗ್ರೆಸ್ ಕಚೇರಿ ವಸ್ತುಗಳು ನಾಶ; 25ಕ್ಕೂ ಹೆಚ್ಚು ವಾಹನಗಳು ಜಖಂ…!

Date:

ರಾಜಕೀಯ ದ್ವೇಷಕ್ಕೆ ಕಾಂಗ್ರೆಸ್ ಕಚೇರಿಯಲ್ಲಿನ ವಸ್ತುಗಳು ನಾಶವಾಗಿವೆ. ವಾಹನಗಳು ಜಖಂಗೊಂಡಿವೆ.

ತಡರಾತ್ರಿ ಐದಾರು ಬೈಕ್ ಗಳಲ್ಲಿ ಆಗಮಿಸಿದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.
ಬೆಂಗಳೂರಿನ ಚೋಳರಪಾಳ್ಯದ 2ನೇ ಕ್ರಾಸ್ ನಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಈ ಘಟನೆ ನಡೆದಿರೋದು.

ಚೋಳರಪಾಳ್ಯದ 2ನೇ ಕ್ರಾಸ್‍ನಲ್ಲಿರುವ ಕಾಂಗ್ರೆಸ್ ಕಚೇರಿಗೆ ನುಗ್ಗಿರುವ ದುಷ್ಕರ್ಮಿಗಳು ಹಲವು ವಸ್ತುಗಳನ್ನು ನಾಶಪಡಿಸಿದ್ದು ನಂತರ ಚೋಳರಪಾಳ್ಯದ ಗಲ್ಲಿಗಳಲ್ಲಿ ನಿಲ್ಲಿಸಿದ್ದ 25ಕ್ಕೂ ಹೆಚ್ಚು ವಾಹನಗಳನ್ನು ಜಖಂಗೊಳಿಸಿದ್ದಾರೆ. ಇನ್ನು ಚುನಾವಣಾ ಸಂದರ್ಭದಲ್ಲಿ 2 ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿತ್ತು. ಇದೇ ಇಂದಿನ ಘಟನೆಗೆ ಕಾರಣ ಎನ್ನಲಾಗಿದ್ದು, ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...