ಸಿಎಂ ಮಾಧ್ಯಮ ಸಂಯೋಜಕರ ನೇಮಕ

Date:

ಈ ಹಿಂದೆ ಸಿಎಂ  ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗ ಸ್ವಾಮಿ ಹೊಳಿಮಠ ಅವರು ಆಗಸ್ಟ್‌ 22 ನೇ ತಾರೀಖಿನಂದು ಹೃದಯಾಘಾತದಿಂದ ನಿಧನರಾಗಿರಾಗಿದ್ದರು . ಹೀಗಾಗಿ ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರನ್ನಾಗಿ ಶಂಕರ್‌ ಪಾಗೋಜಿ ಅವರನ್ನು ನೇಮಕ ಮಾಡಲಾಗಿದೆ. ಧಾರವಾಡ ಮೂಲದ ಶಂಕರ್‌ ಪಾಗೋಜಿ ಅವರನ್ನು ಸರ್ಕಾರದ ಸಧೀನ ಕಾರ್ಯದರ್ಶಿ ಟಿ ಮಹಂತೇಶ್‌ ಅವರು ನೇಮಕ ಮಾಡಿ ಆದೇಶವನ್ನು ಹೊರಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕಮರ್ಷಿಯಲ್ ಸ್ಟ್ರೀಟ್‌ನಲ್ಲಿ ರಸ್ತೆ ಬದಿ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ಹೊಸ ನಿಯಮಕ್ಕೆ ಸಜ್ಜು

ಕಮರ್ಷಿಯಲ್ ಸ್ಟ್ರೀಟ್‌ನಲ್ಲಿ ರಸ್ತೆ ಬದಿ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ಹೊಸ ನಿಯಮಕ್ಕೆ...

ವಿಜಯಲಕ್ಷ್ಮಿ ದರ್ಶನ್ ವಿರುದ್ಧ ಅಶ್ಲೀಲ ಕಾಮೆಂಟ್: ಮತ್ತಿಬ್ಬರು ಆರೋಪಿಗಳ ಬಂಧನ

ವಿಜಯಲಕ್ಷ್ಮಿ ದರ್ಶನ್ ವಿರುದ್ಧ ಅಶ್ಲೀಲ ಕಾಮೆಂಟ್: ಮತ್ತಿಬ್ಬರು ಆರೋಪಿಗಳ ಬಂಧನ ಬೆಂಗಳೂರು: ನಟಿ...

ತುರ್ತು Z ಶ್ರೇಣಿ ಭದ್ರತೆ ನೀಡುವಂತೆ ಸಿಎಂ ಸೇರಿ ಕೇಂದ್ರ–ರಾಜ್ಯ ನಾಯಕರಿಗೆ ಜನಾರ್ದನ ರೆಡ್ಡಿ ಪತ್ರ

ತುರ್ತು Z ಶ್ರೇಣಿ ಭದ್ರತೆ ನೀಡುವಂತೆ ಸಿಎಂ ಸೇರಿ ಕೇಂದ್ರ–ರಾಜ್ಯ ನಾಯಕರಿಗೆ...

ರಾಜಧಾನಿಯಲ್ಲಿ ವಾಯು ಗುಣಮಟ್ಟ ಕಳಪೆ; ಹಲವು ಪ್ರದೇಶಗಳಲ್ಲಿ ‘ಅನಾರೋಗ್ಯಕರ’ ಮಟ್ಟ

ರಾಜಧಾನಿಯಲ್ಲಿ ವಾಯು ಗುಣಮಟ್ಟ ಕಳಪೆ; ಹಲವು ಪ್ರದೇಶಗಳಲ್ಲಿ ‘ಅನಾರೋಗ್ಯಕರ’ ಮಟ್ಟ ಬೆಂಗಳೂರು: ಬೆಂಗಳೂರಿನ...