ಮುಖ್ಯಮಂತ್ರಿಯನ್ನು ಟೀಕಿಸಿದ್ದಕ್ಕೇ ವ್ಯಂಗ್ಯಚಿತ್ರಕಾರ ಅರೆಸ್ಟ್…!

Date:

ತಮಿಳುನಾಡು ಮುಖ್ಯಮಂತ್ರಿ ಇ.ಪಳನಿಸ್ವಾಮಿ ಮತ್ತು ಜಿಲ್ಲಾಡಳಿತವನ್ನು ವ್ಯಂಗ್ಯಚಿತ್ರದ ಮೂಲಕ ಟೀಕಿಸಿದ ವ್ಯಂಗ್ಯಚಿತ್ರಕಾರ ಜಿ. ಬಾಲಕೃಷ್ಣನ್ (ಬಾಲ) ಅವರನ್ನು ಬಂಧಿಸಿಲಾಗಿದೆ.
ಇತ್ತೀಗಷ್ಟೇ ತಿರುನಲ್ವೇಲಿ ಜಿಲ್ಲಾಧಿಕಾರಿ ಕಚೇರಿ ಎದರು ದಿನಗೂಲಿ ಕಾರ್ಮಿಕರ ಕುಟುಂಬದ ನಾಲ್ವರು (ಐಸಾಕಿಮುತ್ತು ಮತ್ತು ಸುಬ್ಬಲಕ್ಷ್ಮೀ ಹಾಗೂ ಈ ದಂಪತಿಯ ಇಬ್ಬರು ಮಕ್ಕಳು) ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಲದ ಹಣ ಹಿಂತಿರಿಗಿಸಿದ ಬಳಿಕವೂ ಈ ಕುಟುಂಬದ ಮೇಲೆ ದೌರ್ಜನ್ಯ ನಡೀತಿತ್ತು, ಈ ಬಗ್ಗೆ ಪೊಲೀಸರು ಯಾವ ಕ್ರಮ ಕೈಗೊಳ್ಳಲಿಲ್ಲ. ಆರೇಳು ಬಾರಿ ಜಿಲ್ಲಾಧಿಕಾರಿ ಕಚೇರಿಗೆ ಅಲೆದರೂ ಪ್ರಯೋಜನವಾಗಿಲ್ಲ ಎಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲು ಅವರು ವ್ಯಂಗ್ಯಚಿತ್ರದ ಮೂಲಕ ಟೀಕಿಸಿದ್ದರು. ಮಗು ಬೆಂಕಿಯಲ್ಲಿ ಬಿದ್ದು ಸುಟ್ಟು ಸತ್ತು ಹೋಗುತ್ತಿದ್ದರೂ ಮುಖ್ಯಮಂತ್ರಿ ಪಳಲಿಸ್ವಾಮಿ, ಪೊಲೀಸ್ ಆಯುಕ್ತರು ಹಾಗೂ ಡಿಸಿ ಸುಮ್ಮನೇ ನಿಂತಿರುವ ಚಿತ್ರ ಇದಾಗಿತ್ತು.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...