ಮುಖ್ಯಮಂತ್ರಿಯನ್ನು ಟೀಕಿಸಿದ್ದಕ್ಕೇ ವ್ಯಂಗ್ಯಚಿತ್ರಕಾರ ಅರೆಸ್ಟ್…!

Date:

ತಮಿಳುನಾಡು ಮುಖ್ಯಮಂತ್ರಿ ಇ.ಪಳನಿಸ್ವಾಮಿ ಮತ್ತು ಜಿಲ್ಲಾಡಳಿತವನ್ನು ವ್ಯಂಗ್ಯಚಿತ್ರದ ಮೂಲಕ ಟೀಕಿಸಿದ ವ್ಯಂಗ್ಯಚಿತ್ರಕಾರ ಜಿ. ಬಾಲಕೃಷ್ಣನ್ (ಬಾಲ) ಅವರನ್ನು ಬಂಧಿಸಿಲಾಗಿದೆ.
ಇತ್ತೀಗಷ್ಟೇ ತಿರುನಲ್ವೇಲಿ ಜಿಲ್ಲಾಧಿಕಾರಿ ಕಚೇರಿ ಎದರು ದಿನಗೂಲಿ ಕಾರ್ಮಿಕರ ಕುಟುಂಬದ ನಾಲ್ವರು (ಐಸಾಕಿಮುತ್ತು ಮತ್ತು ಸುಬ್ಬಲಕ್ಷ್ಮೀ ಹಾಗೂ ಈ ದಂಪತಿಯ ಇಬ್ಬರು ಮಕ್ಕಳು) ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಲದ ಹಣ ಹಿಂತಿರಿಗಿಸಿದ ಬಳಿಕವೂ ಈ ಕುಟುಂಬದ ಮೇಲೆ ದೌರ್ಜನ್ಯ ನಡೀತಿತ್ತು, ಈ ಬಗ್ಗೆ ಪೊಲೀಸರು ಯಾವ ಕ್ರಮ ಕೈಗೊಳ್ಳಲಿಲ್ಲ. ಆರೇಳು ಬಾರಿ ಜಿಲ್ಲಾಧಿಕಾರಿ ಕಚೇರಿಗೆ ಅಲೆದರೂ ಪ್ರಯೋಜನವಾಗಿಲ್ಲ ಎಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲು ಅವರು ವ್ಯಂಗ್ಯಚಿತ್ರದ ಮೂಲಕ ಟೀಕಿಸಿದ್ದರು. ಮಗು ಬೆಂಕಿಯಲ್ಲಿ ಬಿದ್ದು ಸುಟ್ಟು ಸತ್ತು ಹೋಗುತ್ತಿದ್ದರೂ ಮುಖ್ಯಮಂತ್ರಿ ಪಳಲಿಸ್ವಾಮಿ, ಪೊಲೀಸ್ ಆಯುಕ್ತರು ಹಾಗೂ ಡಿಸಿ ಸುಮ್ಮನೇ ನಿಂತಿರುವ ಚಿತ್ರ ಇದಾಗಿತ್ತು.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...