ಸಿಎಂ ಮನೆಗೆ ಆಗಮಿಸಿದ ಚಿತ್ರದುರ್ಗದ ವಿದ್ಯಾರ್ಥಿಗಳು…!

Date:

ಚಿತ್ರದುರ್ಗ ತಾಲೂಕಿನ ಆಲಘಟ್ಟ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಮುಖ್ಯಮಂತ್ರಿ ಎಚ್ ಡಿ‌ ಕುಮಾರ ಸ್ವಾಮಿ ಅವರ ಮನೆಗೆ ಆಗಮಿಸಿ , ಬೆಳಗ್ಗೆ ಸುಮಾರು 6 ಗಂಟೆಯಿಂದ ಸಿಎಂಗಾಗಿ ಕಾಯ್ತಿದ್ದಾರೆ.‌


ಆಲಘಟ್ಟದಿಂದ ಏಕಾಏಕಿ ಶಾಲೆಯನ್ನು ಭರಮಸಾಗರಕ್ಕೆ ಸ್ಥಳಾಂತಿಸಿರುವುದರಿಂದ‌ 42 ವಿದ್ಯಾರ್ಥಿಗಳು ಶಾಲಾ ಬ್ಯಾಗ್ ಸಮೇತ ಸಿಎಂ ಮನೆಗೆ ಆಗಮಿಸಿದ್ದಾರೆ. ಸ್ಥಳಾಂತರದ ಬಗ್ಗೆ ಮಾಹಿತಿ ನೀಡಿರಲಿಲ್ಲ.‌ ವಿದ್ಯಾರ್ಥಿಗಳನ್ನು ಅಡ್ಮಿಶನ್ ಮಾಡಿದ ಬಳಿಕ ಹೇಳದೆ ಕೇಳದೆ‌ ಸ್ಥಳಾಂತರ ಮಾಡಲಾಗಿದೆ ಎಂಬ ಆರೋಪ‌ ಕೇಳಿಬಂದಿದೆ. ಮಾಹಿತಿ ಇಲ್ಲದ ಕಾರಣ ವಿದ್ಯಾರ್ಥಿಗಳು ಹಳೆಯ ಶಾಲೆಯ ಕಡೆಗೆ ನಿತ್ಯ ಹೋಗಿ ಬರುತ್ತಿದ್ದರು. ಇಂದು‌ ಈ ಸಮಸ್ಯೆಗೆ ಪರಿಹಾರ ನೀಡುವಂತೆ ನೇರವಾಗಿ ಮುಖ್ಯಮಂತ್ರಿಗಳನ್ನೇ ಕೇಳಲು ಬಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...