ಸಿಎಂ ಜಯಲಲಿತಾ ಹೃದಯಾಘಾತಕ್ಕೆ ಕಾರಣವೇನು..?

Date:

ಕೆಲವು ತಿಂಗಳ ಹಿಂದೆ ಅನಾರೋಗ್ಯದ ಕಾರಣ ತಮಿಳುನಾಡಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೆಲವು ದಿನಗಳ ನಂತರವಷ್ಟೆ ಡಿಸ್ಚಾರ್ಜ್ ಆಗಿದ್ದ ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ನಿನ್ನೆ ಸಂಜೆ ಹೃದಯಾಘಾತ ಸಂಭವಿಸಿದೆ. ಜಯಲಲಿತಾ ಅವರಿಗೆ ಐಸಿಯುನಲ್ಲಿ ನೀಡುತ್ತಿರುವ ಆಹಾರದಲ್ಲಿ ಏರುಪೇರು ಆಗಿರುವ ಪರಿಣಾಮವಾಗಿ ಹೃದಯಾಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಇನ್ನು ಜಯಲಲಿತಾ ಅವರ ಅನಾರೋಗ್ಯದಿಂದ ತಕ್ಷಣ ಎಚ್ಚೆತ್ತುಕೊಂಡ ವೈದ್ಯರು ಕೂಡಲೇ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ. ಇಂದು ಬೆಳಿಗ್ಗೆಯೇ ಜಯಲಲಿತಾ ಅವರಿಗೆ ಅಂಜಿಯೋಗ್ರಾಮ್ ಪರೀಕ್ಷೆ ಮಾಡಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.

Like us on Facebook  The New India Times

POPULAR  STORIES :

ಎಚ್ಚರ ಗ್ರಾಹಕರೇ..! ಜಸ್ಟ್ 6 ಸೆಂಕೆಂಡ್‍ನಲ್ಲಿ ನಿಮ್ಮ ಕ್ರೆಡಿಟ್ ಕಾರ್ಡ್ ಹ್ಯಾಕ್ ಆಗುತ್ತೆ..!!

ಬಿಗ್‍ಬಾಸ್‍ನ ಹೊಸ ಕಂಟೆಸ್ಟೆಂಟ್ ಮಸ್ತಾನ್ ಭಾಯ್ ಯಾರು ಗೊತ್ತಾ..?

ವೆಬ್ ಹುಡುಕಾಟದಲ್ಲಿ ಜನರು ಯಾರ ಹೆಸರನ್ನು ಅತೀ ಹೆಚ್ಚಾಗಿ ಬಳಸಿದ್ದಾರೆ ಗೊತ್ತಾ..?

ರಸ್ತೆ ಮೇಲೆ 2 ಸಾವಿರದ ಹೊಸ ನೋಟು ಬಿದ್ದಿದ್ರೆ ನೀವೇನ್ ಮಾಡ್ತಿರಾ..?

ಶ್!!!!! ಬೊಂಬೆಗಳಿವೆ ಹುಷಾರ್!!!

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...