ನವೆಂಬರ್ 28ರಂದು ನಂಜನಗೂಡಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಹರ್ಷವರ್ಧನ್ ತಿಳಿಸಿದ್ರು. ಈ ಬಗ್ಗೆ ಮೈಸೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತ್ನಾಡಿದ ಅವರು, ನಂಜನಗೂಡಿನ ಶ್ರೀಕಂಠೇಶ್ವರ ದೇಗುಲಕ್ಕೆ ಸರ್ಕಾರದಿಂದ ಮಂಜೂರಾಗಿರುವ ವಿವಿಧ ಕಾಮಗಾರಿಗಳಿಗೆ ಸಿಎಂ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಜೊತೆಗೆ ನುಗು ಮತ್ತು ಹೆಡಿಯಾಲ ಏತ ನೀರಾವರಿ ಯೋಜನೆಗೆ ಚಾಲನೆ, ಗೋಳೂರಿನಲ್ಲಿ 66\11 ಕೆವಿ ವಿದ್ಯುತ್ ಉಪ ಕೇಂದ್ರದ ಶಂಕುಸ್ಥಾಪನೆ ಸೇರಿ ವಿವಿಧ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಹರ್ಷವರ್ಧನ್ ತಿಳಿಸಿದ್ದಾರೆ.
Latest article
ಅಪ್ಪನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹೀಗೆಯೇ: ಸಿಟಿ ರವಿ
ಬೆಂಗಳೂರು: ಅಪ್ಪನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹೀಗೆಯೇ ಎಂದು ಸಚಿವ ಅಮಿತ್ ಶಾ ಗೂಂಡಾ, ರೌಡಿ ಎಂದು ಸಿಎಂ ಯತೀಂದ್ರ ಮಾಡಿರುವ ಟೀಕೆಗೆ ಸಿಟಿ ರವಿ ತಿರುಗೇಟು ನೀಡಿದ್ದಾರೆ. ಇವರು ಎಂದಾದರೂ ಪಕ್ಷದ...
ಅಮಿತ್ ಶಾ ಓರ್ವ ಗೂಂಡಾ, ರೌಡಿ: ವಿವಾದಾತ್ಮಕ ಹೇಳಿಕೆ
ಚಾಮರಾಜನಗರ: ಹನೂರು ಕಾಂಗ್ರೆಸ್ಕಾರ್ಯಕರ್ತರ ಸಮಾವೇಶದಲ್ಲಿ ಅಮಿತ್ ಶಾ ಓರ್ವ ಗೂಂಡಾ, ರೌಡಿ ಎಂದು ಯತೀಂದ್ರ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗುಜರಾತ್ನಲ್ಲಿ ನರಮೇಧ ಮಾಡಿದವರು ಯಾರು? ಇಂತಹವರು ದೇಶದ ಉನ್ನತ ಸ್ಥಾನದಲ್ಲಿದ್ದಾರೆ.
ಕ್ರಿಮಿನಲ್ ಚಟುವಟಿಕೆಯುಳ್ಳ...
ದಾಖಲೆ ಇಲ್ಲದ ಹಣ ಹಾಗೂ ಗೋಲ್ಡ್ ಸೀಜ್
ದಾಖಲೆ ಇಲ್ಲದ ಹಣ ಹಾಗೂ ಗೋಲ್ಡ್ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ತುಮಕೂರು: 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಕಾರ್ಯ ಪ್ರವೃತ್ತವಾಗಿರುವ ಚುನಾವಣಾ ಅಧಿಕಾರಿಗಳು, ದಾಖಲೆ ಇಲ್ಲದ ಹಣ ಹಾಗೂ ಗೋಲ್ಡ್ ಸೀಜ್ ಮಾಡಿದ್ದಾರೆ....