ಸಂಪುಟ ವಿಸ್ತರಣೆ ಕುರಿತು ಸಿಎಂ ಹೇಳಿದ್ದೇನು ?

Date:

ಬೆಂಗಳೂರು : ಸಂಪುಟ ವಿಸ್ತರಣೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೌನವಾದ ಸನ್ನಿವೇಶ ವಿಧಾನಸೌಧದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಜಿಎಸ್ ಟಿ ಸಭೆ ಕುರಿತು ಮಾತನಾಡುತ್ತಾ, “ಚಂಡಿಗಢದಲ್ಲಿ ಜಿಎಸ್ ಟಿ ಕೌನ್ಸಿಲ್ ಸಭೆ ಇದೆ.

 

 

 

 

ಈ ಸಭೆಯಲ್ಲಿ ಭಾಗಿಯಾಗಿ ಜೂನ್ 30ರಂದು ವಾಪಸ್ ಆಗುತ್ತೇನೆ. ಜಿಎಸ್ ಟಿ ಕೌನ್ಸಿಲ್ನಲ್ಲಿ ನಮ್ಮದು ಗ್ರೂಪ್ ಆಫ್ ಮಿನಿಸ್ಟರ್ ಸಮಿತಿ ಇದೆ. ನಾವು ನಮ್ಮ ವರದಿಯನ್ನು ಈಗಾಗಲೇ ಸಬ್ಮಿಟ್ ಮಾಡಿದ್ದೇವೆ” ಎಂದರು. “ಅಜೆಂಡಾದಲ್ಲಿರುವ ವಿಷಯಗಳ ಬಗ್ಗೆ ಚರ್ಚೆಯಾಗುತ್ತದೆ. ಜಿಎಸ್ ಟಿ ಕಾಂಪನ್ಸೇಷನ್ ಈ ವರ್ಷ ಮುಗಿಯುತ್ತದೆ. ಅದರ ಬಗ್ಗೆ ಜಿಎಸ್ ಟಿ ಕೌನ್ಸಿಲ್ ನಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಆಗಬೇಕಿದೆ” ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...