ಬಿಜೆಪಿಗೆ ಎಂದೂ ಜೋಡಿಸುವುದು, ಕಟ್ಟುವುದು ತಿಳಿದಿಲ್ಲ

Date:

ಬಿಜೆಪಿಗೆ ಎಂದೂ ಜೋಡಿಸುವುದು, ಕಟ್ಟುವುದು ತಿಳಿದಿಲ್ಲ, ಅವರದ್ದೇನಿದ್ದರೂ ಒಡೆಯುವ, ಕೆಡವುವ ಸಂಸ್ಕೃತಿ ಎಂದು ಕಾಂಗ್ರೆಸ್ ಕಿಡಿಕಾರಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, BharatJodoYatra ಯ ಯಶಸ್ಸನ್ನು ಸಹಿಸದ ಬಿಜೆಪಿ ಹತಾಶ ಸ್ಥಿತಿಗೆ ತಲುಪಿ ತನ್ನೊಳಗಿನ ಸ್ಯಾಡಿಸ್ಟ್ ಮನಸ್ಥಿತಿಯನ್ನು ಬ್ಯಾನರ್‌ಗಳ ಮೇಲೆ ತೋರಿಸುತ್ತಿದೆ. ಕೈಲಾಗದವರು ಮೈ ಪರಚಿಕೊಳ್ಳುವುದು ಎಂದರೆ ಇದೇ ಅಲ್ಲವೇ ಬಿಜೆಪಿ ಎಂದು ಪ್ರಶ್ನಿಸಿದೆ. ಇನ್ನೂ 40% ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎಂಬ ಪಾಲಾಯನವಾದಿ ಮಾತುಗಳನ್ನಾಡುವ PayCM ಬಸವರಾಜ ಬೊಮ್ಮಾಯಿ ಅವರೇ, ಕಳೆದ ಜನವರಿಯಲ್ಲೇ ಲೋಕಾಯುಕ್ತ ವರದಿ ನೀಡಿದ್ದನ್ನು ಮರೆಮಾಚುತ್ತಿರುವುದೇಕೆ? #40percentsarkara ದ ಕಮಿಷನ್ ಕರ್ಮದ ಬಗೆಗಿನ ಆ ವರದಿ ಏನಾಯ್ತು? ಲೋಕಾಯುಕ್ತ ನೀಡಿದ ಆ ವರದಿಯನ್ನು ಬಹಿರಂಗಗೊಳಿಸಲು ಭಯವೇಕೆ? ಅದು ನಿಮಗೆ ದಾಖಲೆಯಲ್ಲವೇ? ಎಂದು ಕಾಂಗ್ರೆಸ್ ಹೇಳಿದೆ

Share post:

Subscribe

spot_imgspot_img

Popular

More like this
Related

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ!

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ! ಬೆಂಗಳೂರು:...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ ದಾವಣಗೆರೆ: ದಿವಂಗತ ಶಾಮನೂರು...

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ...

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..? 

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..?  ಇಂದಿನ ವೇಗದ...