ರಾಜ್ಯ ಸರ್ಕಾರದಿಂದ BSY ಮುಕ್ತ BJP ಅಭಿಯಾನ

Date:

ಬೆಂಗಳೂರು : ರಾಜ್ಯ ಸರ್ಕಾರದಿಂದ BSY ಮುಕ್ತ BJP ಅಭಿಯಾನ ಜಾರಿಗೊಳಿಸಿದೆ ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಯಿಂದ BSY muktaBJP ಅಭಿಯಾನ ಜಾರಿಯಲ್ಲಿದೆ. ಅವರ ಬೆಂಬಲಿಗರನ್ನೂ ನಿಗಮ, ಮಂಡಳಿಗಳಿಂದ ‘ಮುಕ್ತ’ ಮಾಡುವ ಪ್ರಯತ್ನಕ್ಕೆ ಕೊಂಚ ಹಿನ್ನಡೆಯಾಗಿದೆ, ನಿನ್ನೆ ಬದಲಾವಣೆಗೆ ಮುನ್ನುಡಿ, ಇಂದು ರದ್ದುಗೊಳಿಸಿ ಆದೇಶ. ಸಂತೋಷ್ & BSY ನಡುವಿನ ಫುಟ್‌ಬಾಲ್ ನಂತಾಗಿರುವ ಮುಖ್ಯಮಂತ್ರಿಗಳೇ, ಅವರ ಆ’ಸಂತೋಷವನ್ನು ಸಹಿಸಲು ಸಿದ್ಧರಾಗಿ ಎಂದಿದೆ.

 

 

 

ಇಂದು ರಾಜ್ಯ ಬಿಜೆಪಿ ಸರ್ಕಾರದಿಂದ 52 ನಿಗಮ-ಮಂಡಳಿ, ಪ್ರಾಧಿಕಾರದ ಅಧ್ಯಕ್ಷ-ಉಪಾಧ್ಯಕ್ಷರ ನೇಮಕವನ್ನು ರದ್ದುಗೊಳಿಸಿ ಆದೇಶಿಸಲಾಗಿತ್ತು. ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಂತ ಸಂದರ್ಭದಲ್ಲಿ ನಾಮನಿರ್ದೇಶನ ಗೊಳಿಸಲಾಗಿದ್ದಂತ ನೇಮಕಾತಿಯಾಗಿತ್ತು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಈಗ ಬಿಜೆಪಿ ಸರ್ಕಾರದಿಂದ ಬಿಎಸ್ ವೈ ಮುಕ್ತ ಬಿಜೆಪಿ ಅಭಿಯಾನ ಜಾರಿಯಲ್ಲಿದೆ ಎಂಬುದಾಗಿ ವ್ಯಂಗ್ಯವಾಡಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...