ರಾಜ್ಯ ಸರ್ಕಾರದಿಂದ BSY ಮುಕ್ತ BJP ಅಭಿಯಾನ

Date:

ಬೆಂಗಳೂರು : ರಾಜ್ಯ ಸರ್ಕಾರದಿಂದ BSY ಮುಕ್ತ BJP ಅಭಿಯಾನ ಜಾರಿಗೊಳಿಸಿದೆ ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಯಿಂದ BSY muktaBJP ಅಭಿಯಾನ ಜಾರಿಯಲ್ಲಿದೆ. ಅವರ ಬೆಂಬಲಿಗರನ್ನೂ ನಿಗಮ, ಮಂಡಳಿಗಳಿಂದ ‘ಮುಕ್ತ’ ಮಾಡುವ ಪ್ರಯತ್ನಕ್ಕೆ ಕೊಂಚ ಹಿನ್ನಡೆಯಾಗಿದೆ, ನಿನ್ನೆ ಬದಲಾವಣೆಗೆ ಮುನ್ನುಡಿ, ಇಂದು ರದ್ದುಗೊಳಿಸಿ ಆದೇಶ. ಸಂತೋಷ್ & BSY ನಡುವಿನ ಫುಟ್‌ಬಾಲ್ ನಂತಾಗಿರುವ ಮುಖ್ಯಮಂತ್ರಿಗಳೇ, ಅವರ ಆ’ಸಂತೋಷವನ್ನು ಸಹಿಸಲು ಸಿದ್ಧರಾಗಿ ಎಂದಿದೆ.

 

 

 

ಇಂದು ರಾಜ್ಯ ಬಿಜೆಪಿ ಸರ್ಕಾರದಿಂದ 52 ನಿಗಮ-ಮಂಡಳಿ, ಪ್ರಾಧಿಕಾರದ ಅಧ್ಯಕ್ಷ-ಉಪಾಧ್ಯಕ್ಷರ ನೇಮಕವನ್ನು ರದ್ದುಗೊಳಿಸಿ ಆದೇಶಿಸಲಾಗಿತ್ತು. ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಂತ ಸಂದರ್ಭದಲ್ಲಿ ನಾಮನಿರ್ದೇಶನ ಗೊಳಿಸಲಾಗಿದ್ದಂತ ನೇಮಕಾತಿಯಾಗಿತ್ತು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಈಗ ಬಿಜೆಪಿ ಸರ್ಕಾರದಿಂದ ಬಿಎಸ್ ವೈ ಮುಕ್ತ ಬಿಜೆಪಿ ಅಭಿಯಾನ ಜಾರಿಯಲ್ಲಿದೆ ಎಂಬುದಾಗಿ ವ್ಯಂಗ್ಯವಾಡಿದೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...