ರಾಜ್ಯ ಸರ್ಕಾರದಿಂದ BSY ಮುಕ್ತ BJP ಅಭಿಯಾನ

Date:

ಬೆಂಗಳೂರು : ರಾಜ್ಯ ಸರ್ಕಾರದಿಂದ BSY ಮುಕ್ತ BJP ಅಭಿಯಾನ ಜಾರಿಗೊಳಿಸಿದೆ ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಯಿಂದ BSY muktaBJP ಅಭಿಯಾನ ಜಾರಿಯಲ್ಲಿದೆ. ಅವರ ಬೆಂಬಲಿಗರನ್ನೂ ನಿಗಮ, ಮಂಡಳಿಗಳಿಂದ ‘ಮುಕ್ತ’ ಮಾಡುವ ಪ್ರಯತ್ನಕ್ಕೆ ಕೊಂಚ ಹಿನ್ನಡೆಯಾಗಿದೆ, ನಿನ್ನೆ ಬದಲಾವಣೆಗೆ ಮುನ್ನುಡಿ, ಇಂದು ರದ್ದುಗೊಳಿಸಿ ಆದೇಶ. ಸಂತೋಷ್ & BSY ನಡುವಿನ ಫುಟ್‌ಬಾಲ್ ನಂತಾಗಿರುವ ಮುಖ್ಯಮಂತ್ರಿಗಳೇ, ಅವರ ಆ’ಸಂತೋಷವನ್ನು ಸಹಿಸಲು ಸಿದ್ಧರಾಗಿ ಎಂದಿದೆ.

 

 

 

ಇಂದು ರಾಜ್ಯ ಬಿಜೆಪಿ ಸರ್ಕಾರದಿಂದ 52 ನಿಗಮ-ಮಂಡಳಿ, ಪ್ರಾಧಿಕಾರದ ಅಧ್ಯಕ್ಷ-ಉಪಾಧ್ಯಕ್ಷರ ನೇಮಕವನ್ನು ರದ್ದುಗೊಳಿಸಿ ಆದೇಶಿಸಲಾಗಿತ್ತು. ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಂತ ಸಂದರ್ಭದಲ್ಲಿ ನಾಮನಿರ್ದೇಶನ ಗೊಳಿಸಲಾಗಿದ್ದಂತ ನೇಮಕಾತಿಯಾಗಿತ್ತು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಈಗ ಬಿಜೆಪಿ ಸರ್ಕಾರದಿಂದ ಬಿಎಸ್ ವೈ ಮುಕ್ತ ಬಿಜೆಪಿ ಅಭಿಯಾನ ಜಾರಿಯಲ್ಲಿದೆ ಎಂಬುದಾಗಿ ವ್ಯಂಗ್ಯವಾಡಿದೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...