ಕಾಮಗಾರಿಗಳ ಗುತ್ತಿಗೆ ನಗರಾಭಿವೃದ್ಧಿ ಸಚಿವರ ಸಂಬಂಧಿಕರ ಪಾಲಿಗೆ

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ನಡೆದ ವಿವಿಧ ಕಾಮಗಾರಿಗಳ ಗುತ್ತಿಗೆಯನ್ನ ನಗರಾಭಿವೃದ್ಧಿ ಸಚಿವರ ಸಂಬಂಧಿಕರಿಗೆ ನೀಡಲಾಗಿದೆ. ಇದರ ಪರಿಣಾಮ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂದು MLC C.N.ಮಂಜೇಗೌಡ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತ್ನಾಡಿದ MLC C.N.ಮಂಜೇಗೌಡ, ಸಚಿವರು, ಅಧಿಕಾರಿಗಳ ಆಪ್ತರು-ಸಂಬಂಧಿಕರಿಗೆ ಕಾಮಗಾರಿ ನೀಡಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ನಡೆದು 5 ತಿಂಗಳಾಗಿದೆ. ಮೂಲೆ ‌‌ನಿವೇಶನಗಳನ್ನು ನಿರಂತರವಾಗಿ ಹರಾಜು ಹಾಕುವ ಮೂಲಕ, ಅಧಿಕಾರಿಗಳು ಮುಡಾವನ್ನು ದಿವಾಳಿ ಮಾಡಲು ಹೊರಟಿದ್ದಾರೆ. ನಿವೇಶನಗಳ ಹರಾಜಿನಿಂದ ಬರುವ ಕೋಟ್ಯಾಂತರ ಹಣವನ್ನು ಪಾಲಿಕೆಗೆ ಹಸ್ತಾಂತರಿಸಿರುವ ಬಡಾವಣೆಗಳ ಅಭಿವೃದ್ಧಿಗೆ ನೀಡಲಾಗ್ತಿದೆ. ಇದೆಲ್ಲದರ ಪರಿಣಾಮವಾಗಿ ಮುಡಾ ಆಸ್ತಿ ಕರಗುತ್ತಿದೆ. ಜೊತೆಗೆ ಮುಡಾ ಆರ್ಥಿಕವಾಗಿಯೂ ದಿವಾಳಿಯತ್ತ ಸಾಗಿದೆ ಎಂದು ಕಿಡಿಕಾರಿದ್ರು.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...