ಕಾಮಗಾರಿಗಳ ಗುತ್ತಿಗೆ ನಗರಾಭಿವೃದ್ಧಿ ಸಚಿವರ ಸಂಬಂಧಿಕರ ಪಾಲಿಗೆ

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ನಡೆದ ವಿವಿಧ ಕಾಮಗಾರಿಗಳ ಗುತ್ತಿಗೆಯನ್ನ ನಗರಾಭಿವೃದ್ಧಿ ಸಚಿವರ ಸಂಬಂಧಿಕರಿಗೆ ನೀಡಲಾಗಿದೆ. ಇದರ ಪರಿಣಾಮ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂದು MLC C.N.ಮಂಜೇಗೌಡ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತ್ನಾಡಿದ MLC C.N.ಮಂಜೇಗೌಡ, ಸಚಿವರು, ಅಧಿಕಾರಿಗಳ ಆಪ್ತರು-ಸಂಬಂಧಿಕರಿಗೆ ಕಾಮಗಾರಿ ನೀಡಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ನಡೆದು 5 ತಿಂಗಳಾಗಿದೆ. ಮೂಲೆ ‌‌ನಿವೇಶನಗಳನ್ನು ನಿರಂತರವಾಗಿ ಹರಾಜು ಹಾಕುವ ಮೂಲಕ, ಅಧಿಕಾರಿಗಳು ಮುಡಾವನ್ನು ದಿವಾಳಿ ಮಾಡಲು ಹೊರಟಿದ್ದಾರೆ. ನಿವೇಶನಗಳ ಹರಾಜಿನಿಂದ ಬರುವ ಕೋಟ್ಯಾಂತರ ಹಣವನ್ನು ಪಾಲಿಕೆಗೆ ಹಸ್ತಾಂತರಿಸಿರುವ ಬಡಾವಣೆಗಳ ಅಭಿವೃದ್ಧಿಗೆ ನೀಡಲಾಗ್ತಿದೆ. ಇದೆಲ್ಲದರ ಪರಿಣಾಮವಾಗಿ ಮುಡಾ ಆಸ್ತಿ ಕರಗುತ್ತಿದೆ. ಜೊತೆಗೆ ಮುಡಾ ಆರ್ಥಿಕವಾಗಿಯೂ ದಿವಾಳಿಯತ್ತ ಸಾಗಿದೆ ಎಂದು ಕಿಡಿಕಾರಿದ್ರು.

Share post:

Subscribe

spot_imgspot_img

Popular

More like this
Related

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಘೋಷಣೆ

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ...

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ ಸಿಎಂ

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ...

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ...

ಮಹಿಳೆಯರು ರಾತ್ರಿ ಮಲಗುವಾಗ ಬ್ರಾ ಧರಿಸಬಾರದಂತೆ! ಯಾಕೆ ಗೊತ್ತೇ?

ಮಹಿಳೆಯರು ರಾತ್ರಿ ಮಲಗುವಾಗ ಬ್ರಾ ಧರಿಸಬಾರದಂತೆ! ಯಾಕೆ ಗೊತ್ತೇ? ಮಹಿಳೆಯರ ದಿನನಿತ್ಯದ ಉಡುಪಿನಲ್ಲಿ...