ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿ ಮುಕ್ತಾಯ.

Date:

ಎನ್ 1 ಅಕಾಡೆಮಿ ವತಿಯಿಂದ ಮೂರು ದಿನಗಳ ಕಾಲ ಆಯೋಜಿಸಿದ್ದ ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿ ಮುಕ್ತಾಯಗೊಂಡಿದೆ. ಒಂದೊಳ್ಳೆ ಧ್ಯೇಯ ಇಟ್ಟುಕೊಂಡು ಟೂರ್ನಿ ಏರ್ಪಡಿಲಾಗಿತ್ತು. ಹಿರಿಯ ಕಲಾವಿದರಿಗೆ ಈ ಪಂದ್ಯಾವಳಿಯಿಂದ ಸಹಾಯ ಮಾಡುವುದಾಗಿ ಆಯೋಜಕ ಸುನಿಲ್ ಕುಮಾರ್ ಬಿ ಆರ್ ತಿಳಿಸಿದ್ದರು. ಅದರಂತೆ ಧಾರಾವಾಹಿ ಪ್ರೊಡಕ್ಷನ್ ಮ್ಯಾನೇಜರ್ ಪಾರ್ಥ ಎಂಬುವವರಿಗೆ ಆರ್ಥಿಕ ನೆರವು ಒದಗಿಸಲಾಗಿದೆ. ಎರಡು ಕಿಡ್ನಿ ಕಳೆದುಕೊಂಡಿದ್ದ ಅವರಿಗೆ ಧನ ಸಹಾಯ ಮಾಡಲಾಗಿದೆ ಎಂದು ಸುನಿಲ್ ಹೇಳಿದ್ದಾರೆ.


ಇದೇ 18 ರಿಂದ 20ರವರೆಗೆ ನಡೆದ ಮೂರು ದಿನದ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಂಜಿತ್ ಕುಮಾರ್ ನಾಯಕತ್ವದ ಭಜರಂಗಿ ಲಯನ್ಸ್ ಟಿಪಿಎಲ್ ಕಪ್ ಗೆ ಮುತ್ತಿಟ್ಟಿದೆ. ಹರ್ಷ ಸಿಎಂ ಗೌಡ ನಾಯಕತ್ವದ ಎಂಜಲ್ XI ತಂಡ ರನ್ನರ್ ಅಪ್ ಆಗಿ ಹೊರಹೊಮ್ಮಿದೆ. ಒಟ್ಟು ಆರು ತಂಡಗಳು ಈ ಟೂರ್ನಮೆಂಟ್ ನಲ್ಲಿ ಭಾಗಿಯಾಗಿದ್ದವು.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...