ಗೌರವಕ್ಕಾಗಿ ಹೋರಾಟ…!

Date:

ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸತತ ಎರಡು ಪಂದ್ಯಗಳನ್ನು ಸೋತಿರುವ ಟೀಂ ಇಂಡಿಯಾ ಇಂದು ತನ್ನ ಗೌರವ ಕಾಪಾಡಿಕೊಳ್ಳಲು ಸೆಣಸಲಿದೆ.


ದ.ಆಫ್ರಿಕಾದ ವಾಂಡರರ್ಸ್ ಮೈದಾನದಲ್ಲಿ ಇಂದು ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾಕ್ಕೆ ಪ್ರತಿಷ್ಠೆಯ ಪಂದ್ಯ. ಆತಿಥೇಯ ದ.ಆಫ್ರಿಕಾ ಈ ಪಂದ್ಯವನ್ನೂ ಗೆದ್ದು ಭಾರತವನ್ನು ವೈಟ್ ವಾಷ್ ಮಾಡೋ ತವಕದಲ್ಲಿದೆ.

ವಾಂಡರರ್ಸ್ ವೇಗದ ಬೌಲರ್ ಗಳ ಸ್ವರ್ಗವಾಗಿದ್ದು ವೇಗಿಗಳು ಮಿಂಚುವ ಸಂಭಂವವಿದೆ. ಹಸಿರು ಹುಲ್ಲು ಹಾಸಿನಿಂದ ಕೂಡಿರುವ ಈ ಪಿಚ್ ನಲ್ಲಿ ಬ್ಯಾಟ್ಸ್ ಮನ್ ಗಳು ಪರದಾಡ ಬಹುದು. ಬ್ಯಾಟಿಂಗ್ ಬಲವನ್ನೇ ನಂಬಿರುವ ಕೊಹ್ಲಿ ಪಡೆಗಿದು ಸಂಕಷ್ಟದ ವಿಷಯ.
ಎರಡು ಪಂದ್ಯಗಳ ಸೋಲಿನಿಂದ ಪಾಠ ಕಲಿತಿರುವ ಟೀಂ ಇಂಡಿಯಾ ಇವತ್ತು ವಿದೇಶಿ ನೆಲಗಳಿಗೆ ಹೊಂದಿಕೊಂಡು ತಾಳ್ಮೆಯ ಆಟವಾಡುವ ಯುವ ಬ್ಯಾಟ್ಸ್ ಮನ್, ತಂಡದ ಉಪನಾಯಕ ಅಜಿಂಕ್ಯ ರಹಾನೆ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಉಂಟು. ರಹಾನೆಗೆ ಅವಕಾಶ ಸಿಕ್ಕರೆ ಅದನ್ನು ಸದುಪಯೋಗಪಡಿಸಿಕೊಂಡು ಮತ್ತೊಮ್ಮೆ ತಮ್ಮ ತಾಕತ್ತು ಏನೆಂದು ತೋರಿಸಬೇಕಿದೆ.

ಪಂದ್ಯ 1.30ಕ್ಕೆ ಆರಂಭವಾಗಲಿದೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...