ಯುವಕನ‌ ಮರ್ಮಾಂಗ ಕತ್ತರಿಸಿದ ಮಹಿಳೆ..!

Date:

ಒಡಿಶಾದ ಕೆಯೊಂಜ್ಹಾರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಯುವಕನ ಮರ್ಮಾಂಗ ಕತ್ತರಿಸಿದ್ದು, ಅನೈತಿಕ ಸಂಬಂಧವೇ ಇದಕ್ಕೆ ಕಾರಣ ಎಂದು ತಿಳಿದುಬಂದಿದೆ.

ಬಡೌಗಾನ್ ಗ್ರಾಮದ 24 ವರ್ಷದ ಕಮಲ ಪತ್ರ ಎಂಬ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಜರಾಬೆದ ಗ್ರಾಮದ ನಿವಾಸಿ ರಾಜೇಂದ್ರ ನಾಯಕ್ (24) ಬಡೌಗಾನ್ ಗ್ರಾಮದ ಕಮಲ ಪತ್ರ ಎಂಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ರಾಜೇಂದ್ರ ಚೆನ್ನೈ ಮೂಲದ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಅಲ್ಲದೇ ಅಲ್ಲಿಯೂ ಸಹ ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಇಟ್ಟುಕೊಂಡಿದ್ದ. ಊರಿಗೆ ಬಂದಾಗಲೆಲ್ಲಾ ಕಮಲಾಳ ಮನೆಗೆ ಹೋಗುತ್ತಿದ್ದ.

ಕಳೆದ ಮಂಗಳವಾರ ಮತ್ತು ಬುಧವಾರವೂ ಕಮಲಾಳ ಮನೆಗೆ ತೆರಳಿದ್ದ. ಈ ವೇಳೆ ಚೆನ್ನೈ ಮಹಿಳೆಯೊಂದಿಗೆ ಮಾತನಾಡುತ್ತಿರುವಾಗ ಕಮಲಾ ಕೈಗೆ ಸಿಕ್ಕಿಬಿದ್ದಿದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಇದರಿಂದ ಸಿಟ್ಟಿಗೆದ್ದ ಕಮಲ ಮನೆಯಲ್ಲಿ ಮಲಗಿದ್ದ ರಾಜೇಂದ್ರನ ಮರ್ಮಾಂಗವನ್ನು ಕತ್ತರಿಸಿದ್ದಾಳೆ. ರಾಜೇಂದ್ರ ನಾಯಕ್ ಚಿಕಿತ್ಸೆ ಪಡೆಯುತ್ತಿದ್ದು , ಕಮಲಾ ಪೊಲೀಸರ ಅತಿಥಿ ಆಗಿದ್ದಾಳೆ.

Share post:

Subscribe

spot_imgspot_img

Popular

More like this
Related

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...