ಎರಡು ವರ್ಷದ ಬಳಿಕ ಧೋನಿ- ವಿರಾಟ್ ಪಡೆಯ ಮೊದಲ ಹಣಾಹಣಿ

Date:

ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಿಷೇಧದಿಂದ ಎರಡು ವರ್ಷ ತಪ್ಪಿ ಹೋಗಿದ್ದ ರೋಚಕ ಕಾಳಗಕ್ಕೆ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸಾಕ್ಷಿಯಾಗಲಿದೆ.
ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ನಾಯಕ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ತಂಡಗಳು ಇಂದು ಸೆಣೆಸಲಿವೆ.
ಈ ಆವೃತ್ತಿಯಲ್ಲಿ ಆಡಿರುವ 5 ಪಂದ್ಯಗಳಲ್ಲಿ 4 ರಲ್ಲಿ ಗೆಲುವು 1ರಲ್ಲಿ ಚೆನ್ನೈ ಸೋಲುಂಡಿದೆ. ಆರ್ ಸಿಬಿ 5ಪಂದ್ಯಗಳಿಂದ 2ಜಯ 3 ಸೋಲು ಅನುಭವಿಸಿದೆ.


ಕಳೆದ ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ಎದುರು 6ವಿಕೆಟ್ ಗೆಲುವು ಪಡೆದಿರುವುದು ಆರ್ ಸಿಬಿಗೆ ಪ್ಲಸ್ ಪಾಯಿಂಟ್. ವಿರಾಟ್ , ಡಿವಿಲಿಯರ್ಸ್ ಬಲ ಆರ್ ಸಿಬಿಗಿದೆ.
ಚೆನ್ನೈ ಕೂಡ ಕಳೆದ ಪಂದ್ಯದಲ್ಲಿ ಸನ್ವರೈಸರ್ಸ್ ವಿರುದ್ಧ 4 ವಿಕೆಟ್ ಗೆಲುವು ದಾಖಲಿಸಿದ್ದು , ಈ ಪಂದ್ಯವನ್ನೂ ಗೆಲ್ಲುವ ವಿಶ್ವಾಸದಲ್ಲಿದೆ.
ಈ ವರೆಗೆ ಈ ಎರಡು ತಂಡಗಳು 21ಬಾರಿ ಮುಖಾಮುಖಿಯಾಗಿದ್ದು ಚೆನ್ನೈ 17ಪಂದ್ಯದಲ್ಲಿ ಸಿಎಸ್ ಕೆ 13ರಲ್ಲಿ ಸೋಲುಕಂಡಿದ್ದು 1ಪಂದ್ಯ ರದ್ದಾಗಿದೆ.

Share post:

Subscribe

spot_imgspot_img

Popular

More like this
Related

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...