ಗಾಂಧಿ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ಸಿ.ಟಿ.ರವಿಗೆ ಇಲ್ಲ

Date:

ಬೆಂಗಳೂರು : ಗಾಂಧಿ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ಸಿ.ಟಿ.ರವಿಗೆ ಇಲ್ಲ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ ಹೇಳಿದರು. ಬೆಂಗಳೂರಿನಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ಯುವ ಕಾಂಗ್ರೆಸ್ ಹಮ್ಮಿಕೊಂಡಿದ್ದ ಆಕ್ರೋಶ್ ರ್ಯಾಲಿಯಲ್ಲಿ ಮಾತನಾಡಿದರು.

 

ಸಿ.ಟಿ ರವಿ ಆಕ್ಸಿಡೆಂಟ್ ಗಿರಾಕಿ. ಈಗಾಗಲೇ ಎರಡ್ಮೂರು ಆ್ಯಕ್ಸಿಡೆಂಟ್  ಮಾಡಿ ಜನರ ಜೀವ ತೆಗೆದಿದ್ದಾರೆ. ಅಂತಹವರಿಂದ ನಮಗೆ ನೀತಿಪಾಠ ಬೇಡ ಎಂದರು. ಅಗ್ನಿಪಥ್ ಹೆಸರಿಗೆ ಮಸಿಬಳಿಯುವ ಕೆಲಸ ಬಿಜೆಪಿ ಮಾಡಿದೆ. ಭಾರತೀಯ ಸೇನೆಯನ್ನು ಖಾಸಗಿ ಪಾಲು ಮಾಡುವ ಹುನ್ನಾರ ನಡೆಸಿದ್ದಾರೆ. ದೇಶದ ಆಸ್ತಿಗಳನ್ನೇ ಮೋದಿ, ಅಮಿತ್ ಷಾ ಮಾರಾಟ ಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...