ರಾಜ್ಯದಲ್ಲಿ SDPI, PFI ಸಂಘಟನೆಗಳನ್ನು ಬ್ಯಾನ್

Date:

 

ರಾಜ್ಯದಲ್ಲಿ SDPI, PFI ಸಂಘಟನೆಗಳನ್ನು ಬ್ಯಾನ್ ಮಾಡುತ್ತೇವೆ. ಯಾರನ್ನೂ ಬಿಡುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿಮಿ ಸಂಘಟನೆ ಬ್ಯಾನ್ ಆದ ಬಳಿಕ, SDPI, PFI ಹುಟ್ಟಿಕೊಂಡಿವೆ. ಭಾರತ ತನ್ನೆಲ್ಲಾ ಶಕ್ತಿ ಬಳಸಿಕೊಂಡು ಭಯೋತ್ಪಾದನೆ ವಿರುದ್ಧ ಹೋರಾಟ ಮಾಡಬೇಕಿದೆ.

 

ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಕೇರಳದ 15ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಮಾಹಿತಿ ಬಂದಿದೆ. ಪ್ರಚೋದನೆಗೆ ಕಾರಣವಾದ ಮೂಲ ಸಂಗತಿಯನ್ನು ಬೇರು ಸಹಿತ ಕೀಳುವ ಕೆಲಸ ನಡೆಯುತ್ತಿದೆ. PFI, SDPI ಸಂಘಟನೆ ನಿಷೇಧ ಮಾಡುವುದು, ಯು.ಪಿ ಮಾದರಿ ಬಗ್ಗೆ ಸಮಾಲೋಚನೆ ಮಾಡಲಾಗಿದೆ. ಆ ಬಗ್ಗೆ ‌ಶಿಫಾರಸ್ಸು ಮಾಡೋದಾಗಿ ಸಿಎಂ ಹೇಳಿದ್ದಾರೆ ಎಂದು ಸಿಟಿ ರವಿ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್...

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ ಬೆಳಗಾವಿ: ರಾಜ್ಯದ ಕಾಂಗ್ರೆಸ್...