ಜೈಲಲ್ಲಿ ಮೀಟಾದ ದರ್ಶನ್ ಪವಿತ್ರಾ !

Date:

ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಾನೆ ಎಂಬ ಕಾರಣಕ್ಕೆ ನಟ ದರ್ಶನ್ ಮತ್ತು ಗ್ಯಾಂಗ್‌ ಸದಸ್ಯರು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯಲ್ಲಿ ಭೀಕರವಾಗಿ ಹತ್ಯೆ ಮಾಡಿ ಈಗ ಜೈಲು ಸೇರಿರೋದು ಗೊತ್ತೆ ಇದೇ‌. ಈಗ ಸುದ್ದಿ ಏನಂದ್ರೆ ದರ್ಶನ್ ಹಾಗೂ ಪವಿತ್ರಾ ಗೌಡ ಭೇಟಿಯಾಗಿ ಹತ್ತು ನಿಮಿಷಗಳ ಕಾಲ ಮಾತನಾಡಿದ್ದಾರಂತೆ.

ಹೌದು, ಜೈಲಿನ ಆಸ್ಪತ್ರೆಯಲ್ಲಿ ಪ್ರತಿ ದಿನ ದರ್ಶನ್ ಗ್ಯಾಂಗ್‌ಗೆ ಇನ್ಸೂಲಿನ್ ಕೊಡಿಸಲಾಗುತ್ತದೆ. ದರ್ಶನ್‌ಗೆ ಇನ್ಸೂಲಿನ್ ಕೊಡಿಸುವ ವೇಳೆ ಆಸ್ಪತ್ರೆಯಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಭೇಟಿ ಮಾಡಿ 10 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

ಈ ವೇಳೆ ಇಬ್ಬರು ಜೈಲು ದಿನಗಳ ಬಗ್ಗೆ ಮಾತಾಡಿದ್ದಾರೆ. ಜೊತೆಗೆ ತಾವಿರು ಸ್ಥಿತಿಗೆ ನೊಂದುಕೊಂಡಿದ್ದಾರೆ. ಈ ವೇಳೆ ಪವಿತ್ರಾ ಗೌಡಗೆ ಎಲ್ಲಾ ಸರಿ ಹೋಗುತ್ತೆ ಎಂದು ದರ್ಶನ್ ಸಮಾಧಾನ ಪಡಿಸಿದ್ದಾರೆ ಎನ್ನಲಾಗುತ್ತಿದೆ.

ಇನ್ನೂ ನಟ ದರ್ಶನ್ ಅವರನ್ನು ಭೇಟಿಯಾಗಲು ಜೈಲಿಗೆ ಪವಿತ್ರಾ ಗೌಡ ಆಪ್ತ ಸಮತಾ ಕೂಡ ಭೇಟಿ ನೀಡಿದ್ದರು ಎನ್ನಲಾಗುತ್ತಿದೆ. ಪವಿತ್ರಾ, ಸಮತಾ ಇಬ್ಬರು ಕ್ಲೋಸ್ ಫ್ರೆಂಡ್ಸ್. ಪವಿತ್ರಾ ಗೌಡ ಅವರನ್ನು ಭೇಟಿ ಮಾಡಿ ಬಂದಿದ್ದ ದರ್ಶನ್ ಬಳಿಕ ಸಮತಾ ಅವರನ್ನು ಭೇಟಿಯಾಗಿದ್ದಾರೆ. ಪವಿತ್ರಾ ಗೌಡ ಅವರ ಜೊತೆ ಬಹಳ ವರ್ಷಗಳಿಂದ ಜೊತೆಗಿರುವ ಸಮತಾ ಅವರು ದರ್ಶನ್ ಅವರನ್ನ ಭೇಟಿ ಮಾಡಿ ಮಾತನಾಡಿ ಬಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? ಮನೆ ಸ್ವಚ್ಛತೆಗೆ...

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ ಬೆಂಗಳೂರು: ರಾಜ್ಯದಲ್ಲಿ...

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...