ದರ್ಶನ್ ಕೋಪಕ್ಕೆ ಈ ಫೋಟೋ ಕಾರಣ?

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ‘ಯಜಮಾನ’ ಸಿನಿಮಾ ಚಿತ್ರೀಕರಣದ ವೇಳೆ ಸಿಟ್ಟಾಗಿದ್ದರು. ಅಷ್ಟೇ ಅಲ್ಲದೆ‌ ದರ್ಶನ್ ಸಹ ನಟನ ಮೇಲೆ ಹಲ್ಲೆ ಕೂಡ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಚಿತ್ರದ ಡ್ಯಾನ್ಸ್ ವೊಂದರ ಶೂಟಿಂಗ್ ನಡೀತಾ ಇತ್ತು. ತಾನ್ಯಾ ಹೋಪ್ ಡ್ಯಾನ್ಸ್ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಈ ವೇಳೆ ಫೋಟೋ ತೆಗೆದಿದ್ದ ಸಹ ನಟನಿಗೆ ದರ್ಶನ್ ಕಪಾಳ ಮೋಕ್ಷ ಮಾಡಿದ್ದರು ಎಂದು ಸಹ ಹೇಳಲಾಗಿತ್ತು.
ತ್ಯಾನಾ ಹೋಪ್ ಅವರ ನೃತ್ಯದ ಫೋಟೋ ಇದೀಗ ಸಿಕ್ಕಿದ್ದು, ದರ್ಶನ್ ಕೋಪಕ್ಕೆ ಈ ಫೋಟವೇ ಕಾರಣ ಎಂದು ಹೇಳಲಾಗುತ್ತಿದೆ

Share post:

Subscribe

spot_imgspot_img

Popular

More like this
Related

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು?

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು? ನಮ್ಮ...

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...