ದರ್ಶನ್ ಗೆ ಅಭಿಮಾನಿ ನೀಡಿದ ವಿಶೇಷ ಉಡುಗೊರೆ ಏನ್ ಗೊತ್ತಾ…?

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾನುವಾರ ಕಡಲ ನಾಡು ಮಂಗಳೂರಿಗೆ ಹೋಗಿದ್ದರು.
ಮಂಗಳೂರು ಹೊರವಲಯದ ಅಡ್ಯಾರ್ ನಲ್ಲಿ ಏರ್ಪಡಿಸಲಾಗಿದ್ದ ಯಕ್ಷ ಧ್ರುವ ಪಟ್ಲ ಕಾರ್ಯಕ್ರ‌ಮಕ್ಕೆ ದರ್ಶನ್ ನಿಗದಿತ ಸಮಯಕ್ಕಿಂತ ತಡವಾಗಿ ಹೋಗಿದ್ದರು. ಆದರೂ ಅಭಿಮಾನಿಗಳು ದರ್ಶನ್ ಬರುವಿಕೆಗಾಗಿ ಕಾದು ಕುಳಿತಿದ್ದರು.


ಈ ವೇಳೆ ಅಭಿಮಾನಿಯೊಬ್ಬರು ದರ್ಶನ್ ಅವರಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ. ದರ್ಶನ್ ಅವರ ವ್ಯಂಗ್ಯಚಿತ್ರವಿರುವ ಫೋಟೋವನ್ನು ಅಭಿಮಾನಿ ನೆಚ್ಚಿನ ನಟನಿಗೆ ಕೊಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...