ದರ್ಶನ್ ಗೆ ಅಭಿಮಾನಿ ನೀಡಿದ ವಿಶೇಷ ಉಡುಗೊರೆ ಏನ್ ಗೊತ್ತಾ…?

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾನುವಾರ ಕಡಲ ನಾಡು ಮಂಗಳೂರಿಗೆ ಹೋಗಿದ್ದರು.
ಮಂಗಳೂರು ಹೊರವಲಯದ ಅಡ್ಯಾರ್ ನಲ್ಲಿ ಏರ್ಪಡಿಸಲಾಗಿದ್ದ ಯಕ್ಷ ಧ್ರುವ ಪಟ್ಲ ಕಾರ್ಯಕ್ರ‌ಮಕ್ಕೆ ದರ್ಶನ್ ನಿಗದಿತ ಸಮಯಕ್ಕಿಂತ ತಡವಾಗಿ ಹೋಗಿದ್ದರು. ಆದರೂ ಅಭಿಮಾನಿಗಳು ದರ್ಶನ್ ಬರುವಿಕೆಗಾಗಿ ಕಾದು ಕುಳಿತಿದ್ದರು.


ಈ ವೇಳೆ ಅಭಿಮಾನಿಯೊಬ್ಬರು ದರ್ಶನ್ ಅವರಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ. ದರ್ಶನ್ ಅವರ ವ್ಯಂಗ್ಯಚಿತ್ರವಿರುವ ಫೋಟೋವನ್ನು ಅಭಿಮಾನಿ ನೆಚ್ಚಿನ ನಟನಿಗೆ ಕೊಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...

ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಕಳಪೆ: ಬೆಂಗಳೂರು, ಮಂಗಳೂರು ನಗರವಾಸಿಗಳಿಗೆ ಆತಂಕ

ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಕಳಪೆ: ಬೆಂಗಳೂರು, ಮಂಗಳೂರು ನಗರವಾಸಿಗಳಿಗೆ ಆತಂಕ ಬೆಂಗಳೂರು: ಕಳೆದ...