ಅಭಿಮಾನಿಗಳಿಗೆ ದರ್ಶನ್ ವಿಧಿಸಿದ ಷರತ್ತೇನು?

Date:

ಸ್ಯಾಂಡಲ್ ವುಡ್ ‘ಬಾಸ್’ ಯಾರು ಎಂಬ ಬಗ್ಗೆ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಅಭಿಮಾನಿಗಳು ಇನ್ನೊಬ್ಬ ನಟರ ವಿರುದ್ಧ ಮನಬಂದಂತೆ ಮಾತಾಡುತ್ತಿದ್ದಾರೆ. ಇದು ತಾರಕಕ್ಕೇರಿದೆ.

ಈ ಹೊತ್ತಲ್ಲಿ ದರ್ಶನ್ ಅಭಿಮಾನಿಗಳಿಗೆ ಬುದ್ಧಿ ಹೇಳಿ, ಸರಿದಾರಿಗೆ ತರುವ ಪ್ರಯತ್ನ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ದರ್ಶನ್ ತಮ್ಮ ಆರ್ ಆರ್ ನಗರದ ನಿವಾಸಕ್ಕೆ ಅಭಿಮಾನಿಗಳನ್ನು ಕರೆಸಿ ‘ಫ್ಯಾನ್ಸ್ ಸಭೆ’ ನಡೆಸಿದ್ದಾರೆ…! ಅವರೊಂದಿಗೆ ನೇರವಾಗಿ ಮಾತಾಡಿರುವ ಚಾಲೆಂಜಿಂಗ್ ಸ್ಟಾರ್ , ಬೇರೆ ಯಾವುದೇ ನಟರ ವಿರುದ್ಧ ಕಾಮೆಂಟ್ ಮಾಡುವುದು, ಟ್ರೋಲ್ ಮಾಡೋದು ಅಥವಾ ನೆಗಿಟೀವ್ ಸ್ಟೇಟ್ ಮೆಂಟ್ ಗಳನ್ನು ನೀಡಬಾರದೆಂದು ಹೇಳಿದ್ದಾರೆ ಎನ್ನಲಾಗಿದೆ.


ಈ ಸಭೆಯಲ್ಲಿ ಸುಮಾರು 40ಕ್ಕೂ ಹೆಚ್ಚು ದರ್ಶನ್ ಅಭಿಮಾನಿಗಳು ಪಾಲ್ಗೊಂಡಿದ್ದು, ಅವರು ದರ್ಶನ್ ಮಾತಿನಂತೆ ನಡೆದುಕೊಳ್ಳೋದಾಗಿ ಹೇಳಿದ್ದಾರೆ ಎಂದು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.

Share post:

Subscribe

spot_imgspot_img

Popular

More like this
Related

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...

ಮಧುಮೇಹಿಗಳಿಗೆ ಲವಂಗದ ನೀರು ವರದಾನ

ಮಧುಮೇಹಿಗಳಿಗೆ ಲವಂಗದ ನೀರು ವರದಾನ: ಬೆಳಿಗ್ಗೆ ಈ ನೀರು ಕುಡಿಯುವುದರಿಂದ ಬ್ಲಡ್...