ಇರುವುದೆಲ್ಲವ ಬಿಟ್ಟು ಸಿನಿಮಾ ಬಗ್ಗೆ ದರ್ಶನ್ ಹೇಳಿದ್ದೇನು?

Date:

ತಿಲಕ್ ಶೇಖರ್ ಮತ್ತು ಮೇಘನಾ ರಾಜ್ ಅಭಿನಯದ ‘ಇರುವುದೆಲ್ಲವ ಬಿಟ್ಟು’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿ, ಈಗಾಗಲೇ ಸದ್ದು ಮಾಡುತ್ತಿದೆ.
ಈ ಸಿನಿಮಾದ ಟ್ರೇಲರ್ ನೋಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೆಚ್ಚುಗೆಯ ನುಡಿಗಳನ್ನಾಡಿದ್ದಾರೆ.
ಕಾಂತಕನ್ನಲ್ಲಿ ನಿರ್ದೇಶನದ ಈ ಚಿತ್ರಕ್ಕೆ ಬಂಡವಾಳ ಹಾಕಿರುವವರು ದಾವಣಗೆರೆ ದೇವರಾಜ್. ಜಯಂತ್ ಕಾಯ್ಕಿಣಿ, ವಿ. ನಾಗೇಂದ್ರ ಪ್ರಸಾದ್ , ಕವಿರಾಜ್, ಕಾಂತಕನ್ನಲ್ಲಿ ಸಾಹಿತ್ಯವಿದ್ದು, ಶ್ರೀಧರ್ ಸಂಭ್ರಮ್ ಅವರ ಸಂಗೀತದ ಬಲ ಚಿತ್ರಕ್ಕಿದೆ..


ತಿಲಕ್ , ಮೇಘಾ ಅವರಲ್ಲದೆ ಶ್ರೀ ಮಹದೇವ್, ಅಚ್ಯುತ್ ಕುಮಾರ್, ಅರುಣ ಬಾಲರಾಜ್, ಅಭಿಷೇಕ್, ರಾಯಣ್ಣ, ರಿಚರ್ಡ್ ಲೂಯಿಸ್ ಮತ್ತಿತರರು ತಾರಾಗಣದಲ್ಲಿದ್ದಾರೆ.
ಇರುವುದೆಲ್ಲವ ಬಿಟ್ಟು ಸಿನಿಮಾ ಹಾಗೂ ನಾಯಕ ನಟ ತಿಲಕ್ ಬಗ್ಗೆ ದರ್ಶನ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ದರ್ಶನ್ ಏನೇಳಿದ್ದಾರೆ? ವೀಡಿಯೋ ನೋಡಿ…

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...